
ಬೆಂಗಳೂರು[ಜು. 29] ದೋಸ್ತಿ ಸರ್ಕಾರ ಬಿದ್ದು ಹೋಗಿ ಆ ಜಾಗದಲ್ಲಿ ಬಿಜೆಪಿ ಸರ್ಕಾರ ಪ್ರತಿಷ್ಠಾಪನೆಯಾಗಿದೆ. ಪರಿಣಾಮ ಸಚಿವರ ಸ್ಥಾನವೂ ಬದಲಾಗಿದ್ದು ಹಾಲಿ ಇದ್ದವರೆಲ್ಲ ಮಾಜಿ ಆಗಿದ್ದಾರೆ.
ಉನ್ನತ ಶಿಕ್ಷಣ ಸಚಿವರಾಗಿದ್ದ ಜಿಟಿ ದೇವೇಗೌಡ ವಿಧಾನಸೌಧದ ಕಚೇರಿ ಖಾಲಿ ಮಾಡಿದ್ದಾರೆ. ಕಚೇರಿಯಲ್ಲಿನ ಪೀಠೋಪಕರಣ ಹಾಗೂ ಗಣ್ಯರ ಭಾವಚಿತ್ರಗಳನ್ನು ಸಹ ಶಿಫ್ಟ್ ಮಾಡಿದ್ದಾರೆ.
ಸ್ಪೀಕರ್ ಅಭ್ಯರ್ಥಿ ಫೈನಲ್, ರಮೇಶ್ ಕುಮಾರ್ ಸ್ಥಾನಕ್ಕೆ ಈ ನಾಯಕ
ಸ್ವಂತ ಖರ್ಚಿನಲ್ಲಿ ಖರೀದಿ ಮಾಡಿದ್ದ ಪೀಠೋಪಕರಣಗಳು ಇದಾಗಿದ್ದು ಸರ್ಕಾರ ಬದಲಾವಣೆಯಾಗಿರುವುದರಿಂದ ತಮ್ಮ ನಿವಾಸಕ್ಕೆ ಪೀಠೋಪಕರಣಗಳನ್ನು ಜಿಟಿಡಿ ತೆಗೆದುಕೊಂಡು ಹೋಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.