ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

Published : Aug 16, 2018, 04:37 PM ISTUpdated : Sep 09, 2018, 09:46 PM IST

ಅಟಲ್ ಲೇಖನಿಯಿಂದ ಮೂಡಿ ಬಂದ ಅದ್ಭುತ ಸಾಲುಗಳು! ಮಾಜಿ ಪ್ರಧಾನಿಯ ಮನದಾಳದ ಮಾತು! ದೇಶವನ್ನು ಹಿಡಿದಿಟ್ಟ ವಾಜಪೇಯಿ ಕವನಗಳು 

ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹರಿ ವಾಜಪೇಯಿ ಅಜಾತಶತ್ರು ಎಂದೇ ಜನಜನಿತರು. ತಮ್ಮ ವ್ಯಕ್ತಿತ್ವದಿಂದಲೇ ವಿರೋಧಿಗಳ ಮನಸ್ಸಿನ ಕದ ತಟ್ಟಿದ ವಾಜಪೇಯಿ, ತಮ್ಮ ಕವನಗಳ ಮೂಲಕವೂ ಜನಸಾಮಾನ್ಯರನ್ನು ಮುಟ್ಟಿದ ಅಸಾಮಾನ್ಯ ವ್ಯಕ್ತಿ.

ಅಟಲ್ ಲೇಖನಿಯಿಂದ ಅಸಂಖ್ಯಾತ ಕವನಗಳು ಮೂಡಿ ಬಂದಿವೆ. ಅವರ ಒಂದೊಂದು ಕವನವೂ ಮನಸ್ಸಿನಾಳದಲ್ಲಿ ಹುದಗಿರುವ ಮಾನವೀಯತೆಯನ್ನು ಬಡಿದೆಬ್ಬಿಸುವ ಶಕ್ತಿ ಹೊಂದಿದ್ದವು. ಜೀವನದ ಪ್ರತೀ ಮಜಲುಗಳನ್ನೂ ಅವರ ಕವನದಲ್ಲಿ ಕಾಣಬಹುದು. ಮಾನವೀಯತೆ, ಪ್ರೀತಿ, ಅನುಕಂಪ, ಸಹಬಾಳ್ವೆಯೇ ಅವರ ಕವನಗಳ ಸಾಲುಗಳಲ್ಲಿ ವಿಜೃಂಭಿಸುತ್ತಿದ್ದವು.

ಅಟಲ್ ಬಿಹಾರಿ ವಾಜಪೇಯಿ ಅವರ ಲೇಖನಿಯಿಂದ ಮೂಡಿ ಬಂದ ಕೆಲವು ಅದ್ಭುತ ನುಡುಮುತ್ತುಗಳಿವು...
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?