ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

Published : Aug 16, 2018, 04:37 PM ISTUpdated : Sep 09, 2018, 09:46 PM IST

ಅಟಲ್ ಲೇಖನಿಯಿಂದ ಮೂಡಿ ಬಂದ ಅದ್ಭುತ ಸಾಲುಗಳು! ಮಾಜಿ ಪ್ರಧಾನಿಯ ಮನದಾಳದ ಮಾತು! ದೇಶವನ್ನು ಹಿಡಿದಿಟ್ಟ ವಾಜಪೇಯಿ ಕವನಗಳು 

ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹರಿ ವಾಜಪೇಯಿ ಅಜಾತಶತ್ರು ಎಂದೇ ಜನಜನಿತರು. ತಮ್ಮ ವ್ಯಕ್ತಿತ್ವದಿಂದಲೇ ವಿರೋಧಿಗಳ ಮನಸ್ಸಿನ ಕದ ತಟ್ಟಿದ ವಾಜಪೇಯಿ, ತಮ್ಮ ಕವನಗಳ ಮೂಲಕವೂ ಜನಸಾಮಾನ್ಯರನ್ನು ಮುಟ್ಟಿದ ಅಸಾಮಾನ್ಯ ವ್ಯಕ್ತಿ.

ಅಟಲ್ ಲೇಖನಿಯಿಂದ ಅಸಂಖ್ಯಾತ ಕವನಗಳು ಮೂಡಿ ಬಂದಿವೆ. ಅವರ ಒಂದೊಂದು ಕವನವೂ ಮನಸ್ಸಿನಾಳದಲ್ಲಿ ಹುದಗಿರುವ ಮಾನವೀಯತೆಯನ್ನು ಬಡಿದೆಬ್ಬಿಸುವ ಶಕ್ತಿ ಹೊಂದಿದ್ದವು. ಜೀವನದ ಪ್ರತೀ ಮಜಲುಗಳನ್ನೂ ಅವರ ಕವನದಲ್ಲಿ ಕಾಣಬಹುದು. ಮಾನವೀಯತೆ, ಪ್ರೀತಿ, ಅನುಕಂಪ, ಸಹಬಾಳ್ವೆಯೇ ಅವರ ಕವನಗಳ ಸಾಲುಗಳಲ್ಲಿ ವಿಜೃಂಭಿಸುತ್ತಿದ್ದವು.

ಅಟಲ್ ಬಿಹಾರಿ ವಾಜಪೇಯಿ ಅವರ ಲೇಖನಿಯಿಂದ ಮೂಡಿ ಬಂದ ಕೆಲವು ಅದ್ಭುತ ನುಡುಮುತ್ತುಗಳಿವು...
 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?