ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

Published : Aug 16, 2018, 04:37 PM ISTUpdated : Sep 09, 2018, 09:46 PM IST

ಅಟಲ್ ಲೇಖನಿಯಿಂದ ಮೂಡಿ ಬಂದ ಅದ್ಭುತ ಸಾಲುಗಳು! ಮಾಜಿ ಪ್ರಧಾನಿಯ ಮನದಾಳದ ಮಾತು! ದೇಶವನ್ನು ಹಿಡಿದಿಟ್ಟ ವಾಜಪೇಯಿ ಕವನಗಳು 

ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹರಿ ವಾಜಪೇಯಿ ಅಜಾತಶತ್ರು ಎಂದೇ ಜನಜನಿತರು. ತಮ್ಮ ವ್ಯಕ್ತಿತ್ವದಿಂದಲೇ ವಿರೋಧಿಗಳ ಮನಸ್ಸಿನ ಕದ ತಟ್ಟಿದ ವಾಜಪೇಯಿ, ತಮ್ಮ ಕವನಗಳ ಮೂಲಕವೂ ಜನಸಾಮಾನ್ಯರನ್ನು ಮುಟ್ಟಿದ ಅಸಾಮಾನ್ಯ ವ್ಯಕ್ತಿ.

ಅಟಲ್ ಲೇಖನಿಯಿಂದ ಅಸಂಖ್ಯಾತ ಕವನಗಳು ಮೂಡಿ ಬಂದಿವೆ. ಅವರ ಒಂದೊಂದು ಕವನವೂ ಮನಸ್ಸಿನಾಳದಲ್ಲಿ ಹುದಗಿರುವ ಮಾನವೀಯತೆಯನ್ನು ಬಡಿದೆಬ್ಬಿಸುವ ಶಕ್ತಿ ಹೊಂದಿದ್ದವು. ಜೀವನದ ಪ್ರತೀ ಮಜಲುಗಳನ್ನೂ ಅವರ ಕವನದಲ್ಲಿ ಕಾಣಬಹುದು. ಮಾನವೀಯತೆ, ಪ್ರೀತಿ, ಅನುಕಂಪ, ಸಹಬಾಳ್ವೆಯೇ ಅವರ ಕವನಗಳ ಸಾಲುಗಳಲ್ಲಿ ವಿಜೃಂಭಿಸುತ್ತಿದ್ದವು.

ಅಟಲ್ ಬಿಹಾರಿ ವಾಜಪೇಯಿ ಅವರ ಲೇಖನಿಯಿಂದ ಮೂಡಿ ಬಂದ ಕೆಲವು ಅದ್ಭುತ ನುಡುಮುತ್ತುಗಳಿವು...
 

25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:59ಒಬ್ಬಂಟಿ ಐಲು ದೊರೆ ಟ್ರಂಪ್‌ಗೆ ಮಿತ್ರರ ಶಾಕ್: ಹಾರ್ಮುಜ್ ಬಿಕ್ಕಟ್ಟಿನಲ್ಲಿ ಅಮೆರಿಕ ಏಕಾಂಗಿ!
19:41ಅತಿ ಬುದ್ಧಿವಂತಿಕೆಯಿಂದ ಏಕಾಂಗಿಯಾಯ್ತು ಟ್ರಂಪ್ ಆಳ್ವಿಕೆಯ ಅಮೆರಿಕಾ! ದಾರಿ ತಪ್ಪಿದ್ದೆಲ್ಲಿ ದೊಡ್ಡಣ್ಣ?
19:4890 ಸೆಕೆಂಡುಗಳ ಬದುಕು..ಇಸ್ರೇಲ್, ಇರಾನ್‌ ಜನರ ಅನುಕ್ಷಣದ ತಳಮಳ!