ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

ಸಾವಿನ ಆಯಸ್ಸು ಕ್ಷಣ ಮಾತ್ರ:ಅಟಲ್ ಕಾವ್ಯ ಲಹರಿ!

Published : Aug 16, 2018, 04:37 PM ISTUpdated : Sep 09, 2018, 09:46 PM IST

ಅಟಲ್ ಲೇಖನಿಯಿಂದ ಮೂಡಿ ಬಂದ ಅದ್ಭುತ ಸಾಲುಗಳು! ಮಾಜಿ ಪ್ರಧಾನಿಯ ಮನದಾಳದ ಮಾತು! ದೇಶವನ್ನು ಹಿಡಿದಿಟ್ಟ ವಾಜಪೇಯಿ ಕವನಗಳು 

ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹರಿ ವಾಜಪೇಯಿ ಅಜಾತಶತ್ರು ಎಂದೇ ಜನಜನಿತರು. ತಮ್ಮ ವ್ಯಕ್ತಿತ್ವದಿಂದಲೇ ವಿರೋಧಿಗಳ ಮನಸ್ಸಿನ ಕದ ತಟ್ಟಿದ ವಾಜಪೇಯಿ, ತಮ್ಮ ಕವನಗಳ ಮೂಲಕವೂ ಜನಸಾಮಾನ್ಯರನ್ನು ಮುಟ್ಟಿದ ಅಸಾಮಾನ್ಯ ವ್ಯಕ್ತಿ.

ಅಟಲ್ ಲೇಖನಿಯಿಂದ ಅಸಂಖ್ಯಾತ ಕವನಗಳು ಮೂಡಿ ಬಂದಿವೆ. ಅವರ ಒಂದೊಂದು ಕವನವೂ ಮನಸ್ಸಿನಾಳದಲ್ಲಿ ಹುದಗಿರುವ ಮಾನವೀಯತೆಯನ್ನು ಬಡಿದೆಬ್ಬಿಸುವ ಶಕ್ತಿ ಹೊಂದಿದ್ದವು. ಜೀವನದ ಪ್ರತೀ ಮಜಲುಗಳನ್ನೂ ಅವರ ಕವನದಲ್ಲಿ ಕಾಣಬಹುದು. ಮಾನವೀಯತೆ, ಪ್ರೀತಿ, ಅನುಕಂಪ, ಸಹಬಾಳ್ವೆಯೇ ಅವರ ಕವನಗಳ ಸಾಲುಗಳಲ್ಲಿ ವಿಜೃಂಭಿಸುತ್ತಿದ್ದವು.

ಅಟಲ್ ಬಿಹಾರಿ ವಾಜಪೇಯಿ ಅವರ ಲೇಖನಿಯಿಂದ ಮೂಡಿ ಬಂದ ಕೆಲವು ಅದ್ಭುತ ನುಡುಮುತ್ತುಗಳಿವು...
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?