ಕಚೇರಿಗೆ ನುಗ್ಗಿ ರೇಡಿಯೋ ಜಾಕಿ ರಾಜೇಶ್ ಕೊಲೆ

Published : Mar 27, 2018, 05:32 PM ISTUpdated : Apr 11, 2018, 01:05 PM IST
ಕಚೇರಿಗೆ ನುಗ್ಗಿ ರೇಡಿಯೋ ಜಾಕಿ ರಾಜೇಶ್ ಕೊಲೆ

ಸಾರಾಂಶ

ಪಾಲಿಕ್ಕಲ್​​​​ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳಿಗಾಗಿ ಶೋಧ ನಡೆಸಲಾಗಿದೆ.

ಕೊಚ್ಚಿ (ಮಾ.27):  ಕಚೇರಿಗೆ ನುಗ್ಗಿ ರೇಡಿಯೋ ಜಾಕಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ರೆಡ್​​​ ಎಫ್​​ಎಂ ಆರ್​​ಜೆ ರಾಜೇಶ್ ಕೊಲೆಯಾದ ವ್ಯಕ್ತಿ.  ನಿನ್ನೆ ತಡರಾತ್ರಿಯಲ್ಲಿ ಕಾರಿಯಲ್ಲಿ ಬಂದ ದುಷ್ಕರ್ಮಿಗಳು ಸ್ಟುಡಿಯೋಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಿರಿದು ಕೊಲೆ ಮಾಡಿದ್ದಾರೆ. ಪಾಲಿಕ್ಕಲ್​​​​ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳಿಗಾಗಿ ಶೋಧ ನಡೆಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಬಾಂಗ್ಲಾ ರಾಜತಾಂತ್ರಿಕ ಸಮರ
ಜಿ ರಾಮ್‌ ಜಿಗೆ ರಾಜ್ಯ ಶೇ.40ರಷ್ಟು ಪಾಲು ನೀಡಲಾಗದು : ಡಿಕೆಶಿ