ಸುಪ್ರೀಂ ತೀರ್ಪಿನ ಬಗ್ಗೆ ಕಾಟ್ಜು ಅಸಮಾಧಾನ ವ್ಯಕ್ತಪಡಿಸಿದ್ದು ಹೇಗೆ ಗೊತ್ತೆ?

Published : Sep 30, 2016, 02:16 PM ISTUpdated : Apr 11, 2018, 12:56 PM IST
ಸುಪ್ರೀಂ ತೀರ್ಪಿನ ಬಗ್ಗೆ ಕಾಟ್ಜು ಅಸಮಾಧಾನ ವ್ಯಕ್ತಪಡಿಸಿದ್ದು ಹೇಗೆ ಗೊತ್ತೆ?

ಸಾರಾಂಶ

ನವದೆಹಲಿ (ಸೆ.30): ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಮಾರ್ಕಂಡೆಯ ಕಾಟ್ಜು ಕನ್ನಡಿಗರ ಬೆಂಬಲಕ್ಕೆ ನಿಂತಿದ್ದಾರೆ. ಕಾವೇರಿ ವಿಚಾರದಲ್ಲಿ ಕರ್ನಾಟಕ್ಕೆ ಆಗಿರುವ ಅನ್ಯಾಯವನ್ನು  ವ್ಯಂಗ್ಯಚಿತ್ರವೊಂದರ ಮೂಲಕ ವ್ಯಕ್ತಪಡಿಸಿದ್ದಾರೆ.

ವ್ಯಂಗ್ಯಚಿತ್ರದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರು ಇಲ್ಲವೆಂದು ಹೇಳುತ್ತಿದ್ದರೂ, ಖಾಲಿ ಇರುವ ಬಾವಿಯಿಂದ ತುಂಬಿದ ಬಾವಿಗೆ ನೀರು ಹರಿಸಲು ಆದೇಶಿಸಲಾಗುತ್ತಿದೆ ಎಂದು ತೋರಿಸಲಾಗಿದೆ.

ಆದುದರಿಂದ   ಆದೇಶವನ್ನು ಪಾಲಿಸದ ಕನ್ನಡಿಗರೆಲ್ಲರನ್ನು ಜೈಲಿಗೆ ಕಳುಹಿಸಿ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಅತೀ ಎತ್ತರದ ಫ್ಯಾಮಿಲಿ ದಾಖಲೆ ಬರೆದ ಕುಲಕರ್ಣಿ ಕುಟುಂಬ, ಸರಾಸರಿ 7ಅಡಿ ಹೈಟ್
ಪಾರಿವಾಳ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪಾರಿವಾಳಗಳಿಗೆ ಆಹಾರ ಹಾಕೋದು ನಿಷೇಧ