ಹುಣಸೂರು ಬಳಿ ಭೀಕರ ಅಪಘಾತ: ಬೆಂಗಳೂರಿನ ನಾಲ್ವರು ಸಾವು

Published : Mar 25, 2017, 01:09 PM ISTUpdated : Apr 11, 2018, 12:40 PM IST
ಹುಣಸೂರು ಬಳಿ ಭೀಕರ ಅಪಘಾತ: ಬೆಂಗಳೂರಿನ ನಾಲ್ವರು ಸಾವು

ಸಾರಾಂಶ

ತಾಲೂಕಿನ ನಲ್ಲೂರು ಪಾಲಾ ಗ್ರಾಮದ ಬಳಿ ಅತೀ ವೇಗವಾಗಿ ಬಂದ ಟವೇರಾ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಮೈಸೂರು(ಮಾ.25): ಹುಣುಸೂರು ಬಳಿ ಭೀಕರ ಅಪಘಾತವಾಗಿ ಬೆಂಗಳೂರಿನ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಬೆಂಗಳೂರಿನ ಹೊಸಕೆರೆಹಳ್ಳಿಯ ನಿವಾಸಿಗಳಾಗಿದ್ದಾರೆ. ತಾಲೂಕಿನ ನಲ್ಲೂರು ಪಾಲಾ ಗ್ರಾಮದ ಬಳಿ ಅತೀ ವೇಗವಾಗಿ ಬಂದ ಟವೇರಾ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
ವಿದೇಶದ ಅತಿಥಿಗಳಿಗೆ ನೆಲೆಯಾದ ಸಿಂಗಟಾಲೂರಿನ ಹಿನ್ನೀರು, ಹಿಮಾಲಯ ದಾಟಿ ಬಂದ ರಹಸ್ಯವಿದು!