ಕೆಆರ್`ಎಸ್`ಗೆ ಹಾರಿ ನಾಲ್ವರು ರೈತರಿಂದ ಆತ್ಮಹತ್ಯೆಗೆ ಯತ್ನ, ವಿಷ ಸೇವನೆಗೆ ಯತ್ನಿಸಿದ ಮತ್ತೊಬ್ಬ ರೈತ

Published : Sep 09, 2016, 10:05 AM ISTUpdated : Apr 11, 2018, 12:34 PM IST
ಕೆಆರ್`ಎಸ್`ಗೆ ಹಾರಿ ನಾಲ್ವರು ರೈತರಿಂದ ಆತ್ಮಹತ್ಯೆಗೆ ಯತ್ನ, ವಿಷ ಸೇವನೆಗೆ ಯತ್ನಿಸಿದ ಮತ್ತೊಬ್ಬ ರೈತ

ಸಾರಾಂಶ

ಕೆಆರ್​​ಎಸ್`ಗೆ ಹಾರಿ ನಾಲ್ವರು ರೈತರಿಂದ ಆತ್ಮಹತ್ಯೆಗೆ ಯತ್ನ,ಮೂವರ ರಕ್ಷಣೆ, ಮತ್ತೊಬ್ಬನಿಗಾಗಿ ಶೋಧ

ಮಂಡ್ಯ(ಸೆ.09): ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನ ಖಂಡಿಸಿ ರೈತರು ನಡೆಸುತ್ತಿರುವ ಹೋರಾಟ ಉಗ್ರ ಸ್ವರೂಪ ಪಡೆಯುತ್ತಿದೆ. ಕೆಆರ್​ಎಸ್ ಡ್ಯಾಂ ಬಳಿ ರೈತರ ಪ್ರತಿಭಟನೆ ತೀವ್ರಗೊಂಡಿದೆ.

ಕೆಆರ್​​ಎಸ್`ಗೆ ಹಾರಿ ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿದ್ಧಾರೆ. ನದಿಗೆ ಹಾರಿದ ಮೂವರು ರೈತರನ್ನು ಪೊಲೀಸರು ರಕ್ಷಿಸಿದ್ದಾರೆ. ಮತ್ತೊಬ್ಬ  ರೈತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಅಸ್ವಸ್ಥಗೊಂಡ ಮೂವರು ರೈತರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಮತ್ತೊಬ್ಬ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ರೈತನಿಂದ ವಿಷದ ಬಾಟಲ್ ಕಿತ್ತುಕೊಂಡ ಪೊಲೀಸರು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದ್ಯ ಕೊಲೆ ಮಾಡಿಲ್ಲ..! ಓಡಿಹೋದ ಮಗಳ ಪ್ರತಿಕೃತಿಯ ಶವಯಾತ್ರೆ ಮಾಡಿ ಅಂತ್ಯಸಂಸ್ಕಾರ ಮಾಡಿದ ಕುಟುಂಬ
ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!