ಕಂದಕಕ್ಕೆ ಉರುಳಿದ ಕಾರು: ನಾಲ್ವರು ಯೋಧರು ಸಾವು

Published : Dec 02, 2017, 12:06 PM ISTUpdated : Apr 11, 2018, 01:04 PM IST
ಕಂದಕಕ್ಕೆ ಉರುಳಿದ ಕಾರು: ನಾಲ್ವರು ಯೋಧರು ಸಾವು

ಸಾರಾಂಶ

ಐದು ಮಂದಿ ಯೋಧರು ಕೂಡ ಒಂದೇ ಕಾರಿನಲ್ಲಿ  ಪ್ರಯಾಣಿಸುತ್ತಿದ್ದರು. ಈ ವೇಳೆ  ಶ್ರೀನಗರ ಹಾಗೂ ಜಮ್ಮುವಿನ ರಾಷ್ಟ್ರೀಯ ಹೆದ್ದಾರಿ ಬಳಿಯ ಶೈತಾನಿ ನಲ್ಲಾ ಬಳಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ.

ಜಮ್ಮು(ಡಿ.1): ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಕಾರೊಂದು ಕಂದಕಕ್ಕೆ ಉರುಳಿಬಿದ್ದು ನಾಲ್ವರು ಯೋಧರು ಮೃತರಾಗಿದ್ದು, ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿರುವ ಘಟನೆ  ಶುಕ್ರವಾರ ನಡೆದಿದೆ.  

ಐದು ಮಂದಿ ಯೋಧರು ಕೂಡ ಒಂದೇ ಕಾರಿನಲ್ಲಿ  ಪ್ರಯಾಣಿಸುತ್ತಿದ್ದರು. ಈ ವೇಳೆ  ಶ್ರೀನಗರ ಹಾಗೂ ಜಮ್ಮುವಿನ ರಾಷ್ಟ್ರೀಯ ಹೆದ್ದಾರಿ ಬಳಿಯ ಶೈತಾನಿ ನಲ್ಲಾ ಬಳಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಗಾಯಾಳು ಯೋಧರನ್ನು ಶ್ರೀನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ