ಸೋಶಿಯಲ್ ಮೀಡಿಯಾದಲ್ಲಿ ‘ಬೀಗಬೇಡ’ ಅಂದವರಿಗೆ ಪ್ರಾಣೇಶ್ ಪಂಚ್!

ಸೋಶಿಯಲ್ ಮೀಡಿಯಾದಲ್ಲಿ ‘ಬೀಗಬೇಡ’ ಅಂದವರಿಗೆ ಪ್ರಾಣೇಶ್ ಪಂಚ್!

Published : Aug 12, 2018, 09:08 PM ISTUpdated : Sep 09, 2018, 08:35 PM IST

ರಿಯಾಲಿಟಿ ಶೋವೊಂದರಲ್ಲಿ ಗಂಗಾವತಿ ಪ್ರಾಣೇಶ್ ಹೇಳಿದ್ದ ಬೀಗಬೇಡ ಪದ ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿ ಇಂದಿಗೂ ಮುಂದುವರಿಯುತ್ತಿದೆ. ಆದರೆ ಈ ಬೀಗಬೇಡಕ್ಕೆ ಪ್ರಾಣೇಶ್ ಅವರದ್ದೇ ದಾಟಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ.

ರಿಯಾಲಿಟಿ ಶೋವೊಂದರಲ್ಲಿ ಗಂಗಾವತಿ ಪ್ರಾಣೇಶ್ ಹೇಳಿದ್ದ ಬೀಗಬೇಡ ಪದ ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿ ಇಂದಿಗೂ ಮುಂದುವರಿಯುತ್ತಿದೆ. ಆದರೆ ಈ ಬೀಗಬೇಡಕ್ಕೆ ಪ್ರಾಣೇಶ್ ಅವರದ್ದೇ ದಾಟಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅವರೇ ಬರೆದಿರುವ ನಕ್ಕಾಂವ ಗೆದ್ದಾಂವ ಪುಸ್ತಕ ಲೋಕಾರ್ಪಣೆಯಲ್ಲಿ ಮಾತನಾಡುತ್ತಾ ಸೋಶಿಯಲ್ ಮೀಡಿಯಾದ ಹುಡುಗರ ಕ್ರಿಯೆಟಿವಿಟಿ ಮೆಚ್ಚಿಕೊಳ್ಳಬೇಕು ಎಂದಿದ್ದಾರೆ. ಹಾಗಾದರೆ ಬೀಗಬೇಡದ ಬಗ್ಗೆ ಪ್ರಾಣೇಶ್ ಏನು ಹೇಳಿದ್ದರು ಈ ವಿಡಿಯೋದಲ್ಲಿ ಫುಲ್ ಡಿಟೇಲ್ಸ್ ಇದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?