
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 38 ದಿನಗಳ ಬಳಿಕ ಎಸ್'ಐಟಿಯಿಂದ ಬಿಡುಗಡೆ ಮಾಡಲಾಗಿದೆ. ವೃತ್ತಿ ನಿರತ ಹಂತಕರಿಂದಲೇ ಗೌರಿ ಹತ್ಯೆಯಾಗಿದೆ. ಬೆಂಗಳೂರಿನಲ್ಲಿ 7 ದಿನ ವಾಸವಿದ್ದು ಗೌರಿಯನ್ನ ಹತ್ಯೆಗೈದಿದ್ದಾರೆ. ತಾಂತ್ರಿಕತೆ ಮತ್ತು ಸ್ಥಳೀಯರ ಸಹಾಯದಿಂದ ಆ ಇಬ್ಬರನ್ನು ಗುರುತಿಸಲಾಗಿದೆ. ನರೇಂದ್ರ ದಾಬೋಲ್ಕರ್ ಹಂತಕರಿಗೂ ಗೌರಿ ಹಂತಕರಿಗೂ ಸಾಮ್ಯತೆ ಇಲ್ಲ.
ಹಂತಕರು 7.65 ಕಂಟ್ರಿಮೇಡ್ ಗನ್'ನ್ನು ಉಪಯೋಗಿಸಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.