ಗೌರಿಶಂಕರ ಸ್ವಾಮೀಜಿ ವಿಧಿವಶ: ಸಾವಿನ ಹಿಂದೆ ಸಂಚು ನಡೆದಿರುವ ಶಂಕೆ

Published : Jan 11, 2017, 07:07 AM ISTUpdated : Apr 11, 2018, 12:46 PM IST
ಗೌರಿಶಂಕರ ಸ್ವಾಮೀಜಿ ವಿಧಿವಶ:  ಸಾವಿನ ಹಿಂದೆ ಸಂಚು ನಡೆದಿರುವ ಶಂಕೆ

ಸಾರಾಂಶ

ತುಮಕೂರು ಸಿದ್ದಗಂಗಾ ಮಠದ ಉತ್ತರಾಧಿಕಾರತ್ವಕ್ಕಾಗಿ ಹೋರಾಟ ನಡೆಸ್ತಾ ಇದ್ದ ಗೌರಿಶಂಕರ ಸ್ವಾಮಿಜಿ ವಿಧಿವಶರಾಗಿದ್ದಾರೆ. 71 ವರ್ಷದ ಸ್ವಾಮಿಜಿ ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತುಮಕೂರು(ಜ.11): ತುಮಕೂರು ಸಿದ್ದಗಂಗಾ ಮಠದ ಉತ್ತರಾಧಿಕಾರತ್ವಕ್ಕಾಗಿ ಹೋರಾಟ ನಡೆಸ್ತಾ ಇದ್ದ ಗೌರಿಶಂಕರ ಸ್ವಾಮಿಜಿ ವಿಧಿವಶರಾಗಿದ್ದಾರೆ. 71 ವರ್ಷದ ಸ್ವಾಮಿಜಿ ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಗೌರಿಶಂಕರ ಸ್ವಾಮಿಜಿ ನಿಧನದ ಹಿಂದೆ ಸಂಚು ಇದೆ ಎಂದು ಭಕ್ತರು ಸಂಶಯ ವ್ಯಕ್ತಪಡಿಸಿದ್ದಾರೆ. ಸಿದ್ದಗಂಗಾ ಮಠದಿಂದ ಪ್ರಭಾವ ಬೀರಿ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಲಿಮ್ ಆಗೋಕೆ ಹೋಗಿ ಆರೋಗ್ಯವೇ ಹೋಯ್ತು: 11691 ರೂ ಪಾವತಿಸಿ ತೂಕ ಇಳಿಕೆ ಇಂಜೆಕ್ಷನ್ ಪಡೆದಾಕೆಗೆ ಆಘಾತ
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?