ರಾಜಕೀಯಕ್ಕೆ ಗುಡ್ ಹೇಳಲಿದ್ದಾರೆ ಗೀತಾ ಶಿವರಾಜ್ ಕುಮಾರ್..?

Published : Nov 11, 2017, 01:58 PM ISTUpdated : Apr 11, 2018, 01:12 PM IST
ರಾಜಕೀಯಕ್ಕೆ  ಗುಡ್ ಹೇಳಲಿದ್ದಾರೆ  ಗೀತಾ ಶಿವರಾಜ್ ಕುಮಾರ್..?

ಸಾರಾಂಶ

ಗೀತಾ, ನಟ ಶಿವರಾಜ್​ಕುಮಾರ್ ಪತ್ನಿ, ಮಾಜಿ ಸಿಎಂ ದಿ.ಬಂಗಾರಪ್ಪ ಪುತ್ರಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಬೆಂಗಳೂರು(ನ.11): ಗೀತಾ ಶಿವರಾಜಕುಮಾರ್ ರಾಜಕೀಯದಿಂದ ದೂರವಿರಲು ಚಿಂತಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಗೀತಾ, ನಟ ಶಿವರಾಜ್​ಕುಮಾರ್ ಪತ್ನಿ, ಮಾಜಿ ಸಿಎಂ ದಿ.ಬಂಗಾರಪ್ಪ ಪುತ್ರಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಚುನಾವಣೆಯಲ್ಲಿ ಸೋತ ಬಳಿಕ ರಾಜಕೀಯದಿಂದ ದೂರವಾಗಿದ್ದ ಗೀತಾ ಶಿವರಾಜಕುಮಾರ್, ಇದೀಗ ರಾಜಕೀಯಕ್ಕೆ ಗುಡ್​ ಬೈ ಹೇಳಲು ಚಿಂತಿಸಿದ್ದಾರೆ ಎನ್ನಲಾಗುತ್ತಿದೆ.

ಇದೇವೇಳೆ, ಸಹೋದರ ಮಧು ಬಂಗಾರಪ್ಪ ಪರ ಮಾತ್ರ ಪ್ರಚಾರ ನಡೆಸಲು ತೀರ್ಮಾನಿಸಿದ್ದಾರೆ. ಬೇರೆ ಯಾವುದೇ ಕ್ಷೇತ್ರ ಅಥವಾ ಅಭ್ಯರ್ಥಿ ಪರ ಪ್ರಚಾರ ಮಾಡದಿರಲು ಗೀತಾ ನಿರ್ಧಾರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಂಡ ಹಾಕಿ ಲೈಂಗಿಕ ದೌರ್ಜನ್ಯ ಕೇಸ್ ಮುಚ್ಚಿ ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು! ಏನಿದು ಪ್ರಕರಣ?
ಗ್ರೇಟರ್ ಬೆಂಗಳೂರು: ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ತಡೆ, ಬಡರೋಗಿಗಳ ನೆರವಿಗೆ ಕತ್ತರಿ?