
ಜಮ್ಮು (ಅ.01): ಭಾರತೀಯಾ ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಜಮ್ಮು ಮತ್ತು ಕಾಶ್ಮೀರದ ಗಡಿ ಭಾಗಕ್ಕೆ ಭೇಟಿ ನೀಡಿದ್ದಾರೆ.
ಈ ಭೇಟಿಯಲ್ಲಿ ಅವರು ಗಡಿ ಭಾಗದಲ್ಲಿನ ಸುರಕ್ಷತಾ ಸಿದ್ದತೆಗಳನ್ನು ಪರಿಶೀಲಿಸಿದ್ದು ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಲು ಸಕಲ ರೀತಿಯಲ್ಲಿ ಸಜ್ಜಾಗಿರಲು ಸೂಚಿಸಿದ್ದಾರೆ .
ಸರ್ಜಿಕಲ್ ದಾಳಿ ಬಳಿಕ ಇದೆ ಪ್ರಥಮ ಬಾರಿಗೆ ಗಡಿ ಭಾಗಕ್ಕೆ ಭೇಡಿ ನೀಡಿರುವ ದಲ್ಬೀರ್ ಸಿಂಗ್ ದಾಳಿಯ ಕಾರ್ಯಾಚರಣೆಯಲ್ಲಿ ಭಾಗಿಯಾದ ಸೈನಿಕರಿಗೆ ವೈಯುಕ್ತಿಕವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.