
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮದುವೆಯ ವಿಚಾರ ಆಗಾಗ ಚರ್ಚೆಯಾಗುತ್ತಿರುತ್ತದೆ. ಇದಕ್ಕೆ ತೆಲುಗು ದೇಶಂ ಪಕ್ಷದ ಸಂಸದ ಜೆ.ಸಿ. ದಿವಾಕರ್ ರೆಡ್ಡಿ ಹೊಸ ಸೇರ್ಪಡೆಯಾಗಿದ್ದಾರೆ.
‘ಉತ್ತರ ಪ್ರದೇಶದಲ್ಲಿ ರಾಹುಲ್ಗೆ ಬ್ರಾಹ್ಮಣರ ಬೆಂಬಲ ಅಗತ್ಯವಿದೆ. ಹೀಗಾಗಿ ಅಲ್ಲಿಯ ಉತ್ತಮ ಬ್ರಾಹ್ಮಣ ಯುವತಿಯೊಬ್ಬಳನ್ನು ಆರಿಸಿ ಮದುವೆ ಮಾಡಿ ಎಂದು ಸೋನಿಯಾ ಗಾಂಧಿಗೆ ನಾನು ಸಲಹೆ ನೀಡಿದ್ದೆ. ಆದರೆ, ಅವರು ನನ್ನ ಮಾತನ್ನು ಕೇಳಿಸಿಕೊಳ್ಳಲಿಲ್ಲ ಎಂದು ದಿವಾಕರ್ ರೆಡ್ಡಿ ಹೇಳಿದ್ದಾರೆ. ಈ ಸಲಹೆ ನೀಡಿದಾಗ ತಾವು ಕಾಂಗ್ರೆಸ್ನಲ್ಲಿ ಇದ್ದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.