ಸಿಎಂ ಪುತ್ರನಿಗೆ ಗೆರಾವ್; ಗುದ್ದಲಿ ಪೂಜೆ ಬಿಟ್ಟು ವಾಪಸ್ಸಾದ ಯತೀಂದ್ರ ಸಿದ್ದರಾಮಯ್ಯ

Published : Feb 18, 2018, 01:58 PM ISTUpdated : Apr 11, 2018, 01:10 PM IST
ಸಿಎಂ ಪುತ್ರನಿಗೆ ಗೆರಾವ್; ಗುದ್ದಲಿ ಪೂಜೆ ಬಿಟ್ಟು ವಾಪಸ್ಸಾದ ಯತೀಂದ್ರ ಸಿದ್ದರಾಮಯ್ಯ

ಸಾರಾಂಶ

ಸಿಎಂ ಪುತ್ರ ಯತೀಂದ್ರ ಕಾರ್ಯಕ್ರಮ ಉದ್ಘಾಟನೆ ವೇಳೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. 

ಮೈಸೂರು (ಫೆ.17): ಸಿಎಂ ಪುತ್ರ ಯತೀಂದ್ರ ಕಾರ್ಯಕ್ರಮ ಉದ್ಘಾಟನೆ ವೇಳೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. 

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗೆಜ್ಜಗಳ್ಳಿಯಲ್ಲಿ ಈ ಘಟನೆ ನಡೆದಿದೆ.   15 ಲಕ್ಷ ವೆಚ್ಚ ರಲ್ಲಿ ಗೆಜ್ಜಗಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಸಿಎಂ ಪುತ್ರ ಡಾ.ಯತೀಂದ್ರ ತೆರಳಿದ್ದರು. ಈ ವೇಳೆ ಗುದ್ದಲಿ ಪೂಜೆ ಮಾಡದಂತೆ ಜೆಡಿಎಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ.  ಗೆಜ್ಜಗಳ್ಳಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.  ಕ್ಷೇತ್ರದ ಶಾಸಕರಿಲ್ಲದೆ ಗುದ್ದಲಿ ಪೂಜೆ ಏಕೆ? ಜೆಡಿಎಸ್ ಕಾರ್ಯಕರ್ತರು ಯತೀಂದ್ರಗೆ ಪ್ರಶ್ನಿಸಿದ್ದಾರೆ. 

ಈ ವೇಳೆ  ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಗುದ್ದಲಿ ಪೂಜೆ ಕೈ ಡಾ. ಯತೀಂದ್ರ ಬಿಟ್ಟು ತೆರಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!