
ಬೆಂಗಳೂರು(ಜ.17): ಮದುವೆಗೆ ನಿರಾಕರಿಸಿದ ಯುವಕನ ಮೇಲೆ ಯುವತಿಯೇ ಆಸಿಡ್ ದಾಳಿ ನಡೆಸಿರುವ ಘಟನೆ ವಿಜಯನಗರದ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.
ಆಸಿಡ್ ದಾಳಿ ಮಾಡಿದ ಯುವತಿಯನ್ನ ವಿದ್ಯಾ ಎಂದು ಗುರ್ತಿಸಲಾಗಿದ್ದು, ಗಾಯಾಳು ಯುವಕ ವಿಜಯಕುಮಾರ್`ನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕ್ಟಿವ್ ಹೋಂಡಾದಲ್ಲಿ ಬಂದು ಆಸಿಡ್ ಹಾಕಿ ಪರಾರಿಯಾಗಲು ಯತ್ನಿಸಿದ ಯುವತಿಯನ್ನು ಜನರು ಹಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.