‘ಅಪಹರಣ’ಕ್ಕೊಳಗಾಗಿದ್ದ ನಾಲ್ವರು ಬಾಲಕಿಯರು ಪತ್ತೆ

Published : Oct 08, 2016, 05:03 AM ISTUpdated : Apr 11, 2018, 12:58 PM IST
‘ಅಪಹರಣ’ಕ್ಕೊಳಗಾಗಿದ್ದ ನಾಲ್ವರು ಬಾಲಕಿಯರು ಪತ್ತೆ

ಸಾರಾಂಶ

ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ನವಲಗುಂದ ತಾಲೂಕಿನ ಅರೆಕುರಹಟ್ಟಿ ಗ್ರಾಮದ ನಾಲ್ವರು ಬಾಲಕಿಯರು, ರಾತ್ರಿ ಮನೆಗೆ ಫೋನ್ ಮಾಡಿದ್ದ ತಮ್ಮನ್ನು ವ್ಯಕ್ತಿಯೊಬ್ಬ ಅಪಹರಿಸಿರುವುದಾಗಿ ಹೇಳಿದ್ದರು. ಬಳಿಕ ಗೋವಾದಲ್ಲಿ ತಮ್ಮನ್ನು ಬಿಟ್ಟು ಹೋಗಿರುವುದಾಗಿ ಹೇಳಿದ್ದರು ಮನೆಯವರಿಗೆ ಹೇಳಿದ್ದರು.

ಧಾರವಾಡ (ಅ.08): ಮನೆ ಬಿಟ್ಟು ಹೋಗಿದ್ದ ಧಾರವಾಡದ ನಾಲ್ವರು ಬಾಲಕಿಯರು ಗೋವಾದಲ್ಲಿ ಪತ್ತೆಯಾಗಿದ್ದಾರೆ.

ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ನವಲಗುಂದ ತಾಲೂಕಿನ ಅರೆಕುರಹಟ್ಟಿ ಗ್ರಾಮದ ನಾಲ್ವರು ಬಾಲಕಿಯರು, ರಾತ್ರಿ ಮನೆಗೆ ಫೋನ್ ಮಾಡಿದ್ದ ತಮ್ಮನ್ನು ವ್ಯಕ್ತಿಯೊಬ್ಬ ಅಪಹರಿಸಿರುವುದಾಗಿ ಹೇಳಿದ್ದರು. ಬಳಿಕ ಗೋವಾದಲ್ಲಿ ತಮ್ಮನ್ನು ಬಿಟ್ಟು ಹೋಗಿರುವುದಾಗಿ ಹೇಳಿದ್ದರು ಮನೆಯವರಿಗೆ ಹೇಳಿದ್ದರು.

ತಕ್ಷಣ ಗೋವಾಕ್ಕೆ ತೆರಳಿದ ನವಲಗುಂದ ಪೊಲೀಸರು ಬಾಲಕಿಯರನ್ನು ಕರೆ ತಂದಿದ್ದಾರೆ. ವಿಚಾರಣೆಯ ಬಳಿಕ ಬಾಲಕಿಯರು ಅಪಹರಣದ ಸುಳ್ಳು ನಾಟಕವಾಡಿದ್ದರೆಂದು ತಿಳಿದುಬಂದಿದೆ. ಮನೆಯಲ್ಲಿ ಪೋಷಕರು ಬಯ್ಯುತ್ತಾರೆ ಎಂದು ಮನೆ ಬಿಟ್ಟು ಹೋಗಿದ್ದಾಗಿಯೂ ಬಾಲಕಿಯರು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!