
ನವದೆಹಲಿ: ನನಗೆ 50 ಕೋಟಿ ರು. ಕೊಟ್ರೆ ಪ್ರಧಾನ ಸೇವಕ ಎಂದುಕೊಂಡಿರುವ ಮೋದಿ ಯನ್ನು ಹತ್ಯೆಗೈಯುವೆ ಎಂದು ವಾರಾಣಸಿಯ ಎಸ್ಪಿ ಅಭ್ಯರ್ಥಿ ಹಾಗೂ ಮಾಜಿ ಯೋಧ ತೇಜ್ ಬಹಾದ್ದೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಕುರಿತ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
"
ಆದರೆ ವಿಡಿಯೋದಲ್ಲಿ ಸ್ಪಷ್ಟತೆ ಇಲ್ಲ ಮತ್ತು ಇದರಲ್ಲಿನ ವ್ಯಕ್ತಿ ತೇಜ್ ಬಹಾದ್ದೂರ ಹೌದೋ, ಅಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಇದೇ ವೇಳೆ ತೇಜ್ ಬಹಾದ್ದೂರ್ ವಾರಣಸಿಯಲ್ಲಿ ತಮ್ಮ ನಾಮಪತ್ರ ತಿರಸ್ಕರಿಸಿದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸುಪ್ರಿಂಕೋರ್ಟ್ಗೆ ದೂರು ಸಲ್ಲಿಸಿದ್ದಾರೆ.
ವಾರಾಣಸಿ: ಮೋದಿ ವಿರುದ್ಧ ತೊಡೆ ತಟ್ಟಿದ್ದ ಮಾಜಿ BSF ಯೋಧನ ನಾಮಪತ್ರ ತಿರಸ್ಕೃತ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.