
ಪಣಜಿ: ದೆಹಲಿಯ ಏಮ್ಸ್ನಿಂದ ದಿಢೀರನೇ ಗೋವಾಕ್ಕೆ ಮರಳಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರ ಆರೋಗ್ಯ ಸುಧಾರಣೆಯಾಗಿದೆ.
ಆದಾಗ್ಯೂ ಒಂದು ವಾರ ವಿಶ್ರಾಂ ತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ. ಇನ್ನು ಈ ಕುರಿತು ಸೋಮವಾರ ಸಿಎಂ ಆಪ್ತ ಕಾರ್ಯದರ್ಶಿ ರೂಪೇಶ್ ಕಾಮತ್ ಮಾತನಾಡಿ,‘ಪರ್ರಿಕರ್ ಬೆಳಗ್ಗೆ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮಾತು ಕತೆನಡೆಸಿದ್ದಾರೆ,’ ಎಂದರು.
ನಡುವೆ ರಾಜ್ಯ ದಲ್ಲಿನ ರಾಜಕೀಯ ಪರಿಸ್ಥಿತಿ ಪರಾಮರ್ಶೆಗಾಗಿ ರಾಜ್ಯ ಬಿಜೆಪಿಯ ಕೋರ್ಕಮಿಟಿ ಸೋಮವಾರ ಸಭೆ ಸೇರಿ ಚರ್ಚೆ ನಡೆಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ