ಮಹದಾಯಿ ವಿವಾದಕ್ಕೆ ಹೊಸ ಕಿರಿಕ್; ಬಿಜೆಪಿ ಮಿತ್ರಪಕ್ಷದಿಂದಲೇ ಖ್ಯಾತೆ

Published : Dec 21, 2017, 03:29 PM ISTUpdated : Apr 11, 2018, 01:13 PM IST
ಮಹದಾಯಿ ವಿವಾದಕ್ಕೆ ಹೊಸ ಕಿರಿಕ್; ಬಿಜೆಪಿ ಮಿತ್ರಪಕ್ಷದಿಂದಲೇ ಖ್ಯಾತೆ

ಸಾರಾಂಶ

ಮಹಾದಾಯಿ ವಿವಾದಕ್ಕೆ ಮತ್ತೆ ಹೊಸ ಕಿರಿಕ್ ಶುರುವಾಗಿದೆ. ​​​​​ವಿವಾದ ಬಗೆಹರಿಸುವ ಬಿಜೆಪಿ ಹೈಕಮಾಂಡ್ ಯತ್ನಕ್ಕೆ ಅಡ್ಡಿಯುಂಟಾಗಿದೆ.

ಬೆಂಗಳೂರು (ಡಿ.21):  ಮಹಾದಾಯಿ ವಿವಾದಕ್ಕೆ ಮತ್ತೆ ಹೊಸ ಕಿರಿಕ್ ಶುರುವಾಗಿದೆ. ​​​​​ ವಿವಾದ ಬಗೆಹರಿಸುವ ಬಿಜೆಪಿ ಹೈಕಮಾಂಡ್ ಯತ್ನಕ್ಕೆ ಅಡ್ಡಿಯುಂಟಾಗಿದೆ.

ಕರ್ನಾಟಕಕ್ಕೆ ನೀರು ನೀಡುವುದಕ್ಕೆ ಬಿಜೆಪಿ ಮಿತ್ರ ಪಕ್ಷ  ಗೋವಾ ಫಾರ್ವರ್ಡ್​​ ಬ್ಲಾಕ್​​​​  ಆಕ್ಷೇಪ ವ್ಯಕ್ತಪಡಿಸುತ್ತದೆ. ಅಮಿತ್ ಷಾ ನೇತೃತ್ವದಲ್ಲಿ ನಡೆದ ಸಂಧಾನ ಸಭೆಗೆ ಆಕ್ಷೇಪಿಸಿದೆ.

ಗೋವಾ ಅಸ್ಮಿತೆಗೆ ವಿರೋಧವಾದ ತಿರ್ಮಾನ ತೆಗೆದುಕೊಳ್ಳದಂತೆ ಒತ್ತಡ ಸಿಎಂ ಮನೋಹರ ಪರಿಕ್ಕರ್ ಮೇಲೆ ಒತ್ತಡ ಹಾಕಿದೆ. ಮಿತ್ರಪಕ್ಷದ ಒತ್ತಡದಿಂದ ಸಿಎಂ ಮನೋಹರ್ ಪರಿಕ್ಕರ್ ಗೊಂದಲಕ್ಕೀಡಾಗಿದ್ದಾರೆ.

2002 ರಲ್ಲಿ ಬಿಜೆಪಿ ಹೊಂದಿದ್ದ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬೇಡಿ. ರಾಜ್ಯದ ಹಿತವನ್ನು ಬಲಿಕೊಡುವ ತಿರ್ಮಾನ ತೆಗೆದುಕೊಳ್ಳಬೇಡಿ. ರಾಜಕೀಯ ತಿರ್ಮಾನಕ್ಕೆ ಮುನ್ನ ಎಲ್ಲರ ಸಲಹೆ ಪಡೆದು ಮುಂದುವರಿಯುವಂತೆ ಗೋವಾ ಫಾರ್ವರ್ಡ್​​ ಬ್ಲಾಕ್​​​​  ಒತ್ತಾಯಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ