
ಚೆನ್ನೈ: ತಮ್ಮ ರಾಜಕೀಯ ಪ್ರವೇಶದ ಹಿಂದೆ ಬಿಜೆಪಿಯ ಬೆಂಬಲವಿದೆ ಎಂಬ ಗುಮಾನಿಯನ್ನು ನಟ ರಜನೀಕಾಂತ್ ತಳ್ಳಿಹಾಕಿದ್ದಾರೆ. ಉತ್ತರಾಖಂಡದಲ್ಲಿ ಕೆಲವು ಬಿಜೆಪಿ ಸದಸ್ಯರನ್ನು ಭೇಟಿ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ರಜನೀಕಾಂತ್, ನಾನಿನ್ನೂ ಪೂರ್ಣ ಪ್ರಮಾಣದ ರಾಜಕಾರಣಿಯಾಗಿಲ್ಲ.
ಆರಂಭದಿಂದಲೂ ನನ್ನ ಹಿಂದೆ ಬಿಜೆಪಿ ಇದೆ ಎಂಬ ಮಾತನ್ನು ಆಡಲಾಗುತ್ತಿದೆ. ಆದರೆ, ದೇವರು ಮತ್ತು ಜನರು ಮಾತ್ರ ನನ್ನ ಹಿಂದೆ ಇದ್ದಾರೆ ಎಂದು ಹೇಳಿದ್ದಾರೆ. ಹಿಮಾಲಯಕ್ಕೆ ಅಧ್ಯಾತ್ಮಿಕ ಯಾತ್ರೆ ಕೈಗೊಂಡಿದ್ದ ರಜನೀಕಾಂತ್ ಚೆನ್ನೈಗೆ ಮರಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.