ರೈತರು ಬೆಳೆದ ಬೆಳೆಗಳಿಗೆ ಒಳ್ಳೆಯ ಬೆಲೆ

Published : Mar 26, 2018, 10:10 AM ISTUpdated : Apr 11, 2018, 12:39 PM IST
ರೈತರು ಬೆಳೆದ ಬೆಳೆಗಳಿಗೆ ಒಳ್ಳೆಯ ಬೆಲೆ

ಸಾರಾಂಶ

ಭೂಮಿ ಅಗೆಯುವುದು ಹೇಗೆ ಮತ್ತು ಮಣ್ಣಿನ ಜೊತೆ ಬದುಕುವುದು ಹೇಗೆ ಎಂಬುದನ್ನು ಮರೆತರೆ ನಮ್ಮನ್ನೇ ನಾವು ಮರೆತಂತೆ ಎಂದು ಗಾಂಧೀಜಿ ಹೇಳಿದ್ದರು.

ನವದೆಹಲಿ : ಭೂಮಿ ಅಗೆಯುವುದು ಹೇಗೆ ಮತ್ತು ಮಣ್ಣಿನ ಜೊತೆ ಬದುಕುವುದು ಹೇಗೆ ಎಂಬುದನ್ನು ಮರೆತರೆ ನಮ್ಮನ್ನೇ ನಾವು ಮರೆತಂತೆ ಎಂದು ಗಾಂಧೀಜಿ ಹೇಳಿದ್ದರು.

ಅದರಂತೆ ನಾವು ಈ ವರ್ಷದ ಬಜೆಟ್‌ನಲ್ಲಿ ರೈತರ ಬೆಳೆಗೆ ಒಳ್ಳೆಯ ಬೆಲೆ ಸಿಗುವಂತೆ ನೋಡಿಕೊಳ್ಳಲು ನಿರ್ಧಾರ ಕೈಗೊಂಡಿದ್ದೇವೆ.

ಕನಿಷ್ಠ ಬೆಂಬಲ ಬೆಲೆಯನ್ನು ಬೆಳೆಗೆ ತಗಲುವ ಖರ್ಚಿನ ಒಂದೂವರೆ ಪಟ್ಟು ಹೆಚ್ಚು ನಿಗದಿಪಡಿಸಲಾಗಿದೆ. ಹಳ್ಳಿಗಳ ಸ್ಥಳೀಯ ಮಾರುಕಟ್ಟೆಯನ್ನು ಸಗಟು ಮಾರುಕಟ್ಟೆಯ ಜೊತೆ ಜೋಡಿಸಲು ಪ್ರಯತ್ನ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು