
ಇಂದು ರಾಷ್ಟ್ರಕವಿ ಕುವೆಂಪು ಅವರ 113ನೇ ವರ್ಷದ ಹುಟ್ಟುಹಬ್ಬ, ಈ ಹಿನ್ನೆಲೆ ಗೂಗಲ್ ಸಂಸ್ಥೆಯು ಕುವೆಂಪು ಅವರಿಗೆ ಗೌರವ ಸಲ್ಲಿಸಿದ್ದು, ಗೂಗಲ್ ಡೂಡಲ್ನಲ್ಲಿ ಕುವೆಂಪು ಅವರ ಚಿತ್ರವನ್ನು ಪ್ರಕಟಿಸಿದೆ. ‘ಜಗದ ಕವಿ’ಯನ್ನು ನೆನೆದ ಗೂಗಲ್ ಡೂಡಲ್, ಗೂಗಲ್ ಪೇಜ್ ನಲ್ಲಿ ಕವಿಶೈಲನಿಗೆ ನಮನ ಸಲ್ಲಿಸಿದೆ. ಕವಿ ಶೈಲದ ಬಂಡೆ ಮೇಲೆ ಕೂತು ಕುವೆಂಪು ಬರೆಯುತ್ತಿರುವ ಚಿತ್ರವನ್ನ ಡೂಡಲ್ನಲ್ಲಿ ಹಾಕಲಾಗಿದೆ. ಜೊತೆಗೆ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ. ವರನಟ ಡಾ.ರಾಜ್ಕುಮಾರ್ ನಂತರ ರಾಷ್ಟ್ರಕವಿ ಕುವೆಂಪು ಅವರಿಗೆ ಗೂಗಲ್ ನಮನ ಸಲ್ಲಿಸಿರುವುದು ಕನ್ನಡಿಗರಿಗೆ, ಕನ್ನಡ ಸಾಹಿತ್ಯಕ್ಕೆ ಸಂದ ಗೌರವ ಇದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.