
ಬೆಂಗಳೂರು(ಅ.26): ರಾಜ್ಯ ಸರ್ಕಾರ ಜಗಿಯುವ ತಂಬಾಕು ನಿಷೇಧಿಸಿ ಆದೇಶ ಹೊರಡಿಸಿದೆ. ತಂಬಾಕು ಮರಾಟ, ಸಂಗ್ರಹವನ್ನೂ ಮಾಡುವಂತಿಲ್ಲ ಅಂತ ಆದೇಶದಲ್ಲಿ ಸೂಚಿಸಲಾಗಿದೆ. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ರವಾನೆಯಾಗಿದೆ. ತಿನ್ನೋ ತಂಬಾಕಿನಲ್ಲಿ ನಕಲಿ ಮಾಡಲಾಗುತ್ತೆ. ಕಳಪೆ ಪದಾರ್ಧಗಳ ಸೇರ್ಪಡೆಯಿಂದ ಆರೋಗ್ಯ ಹಾಳಾಗುತ್ತೆ ಅಂತ ಸುವರ್ಣ ನ್ಯೂಸ್ ಕವರ್ ಸ್ಟೋರಿ ಸ್ಟೋರಿ ತಂಡ ಸಾಕ್ಷಿ ಸಮೇತ ವರದಿ ಮಾಡಿತ್ತು. ಸೆಪ್ಟೆಂಬರ್ 23 ರಂದು ಕವರ್ ಸ್ಟೋರಿ ಪ್ರಸಾರದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತಿದೆ. ಇದೀಗ ಮಾರಕ ಟೊಬ್ಯಾಕೋ ಬ್ಯಾನ್ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.