
ನವದೆಹಲಿ (ಡಿ.15): ನಗದು ರಹಿತ ಆರ್ಥಿಕತೆಯನ್ನು ತರುವ ಉದ್ದೇಶದಿಂದ ಸರ್ಕಾರ ಹಾಗೂ ಆರ್ ಬಿಐ ಡಿಜಿಟಲ್ ವ್ಯವಹಾರವನ್ನು ಅಭಿವೃದ್ದಿಪಡಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಡಿಜಿಟಲ್ ಟ್ರಾನ್ಸಾಕ್ಷನ್ ಸಮಾನಾಂತರ ವ್ಯವಸ್ಥೆ. ಬದಲೀ ವ್ಯವಸ್ಥೆಯಲ್ಲ. ಯಾವುದೇ ಆರ್ಥಿಕತೆ ನಗದು ರಹಿತವಾಗಿರಲು ಸಾಧ್ಯವಿಲ್ಲ. ಇದು ಕ್ಯಾಶ್ ಲೆಸ್ ಎಕಾನಮಿ ಅಲ್ಲ. ಲೆಸ್ ಕ್ಯಾಶ್ ಎಕಾನಮಿ ಎಂದು ಜೇಟ್ಲಿ ಹೇಳಿದ್ದಾರೆ.
ಆರ್ಥಿಕತೆಯಲ್ಲಿ ಹೆಚ್ಚಾಗಿರುವ ಹಣ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮವನ್ನು ಬೀರುತ್ತಿದೆ. ಹಾಗಾಗಿ ಸರ್ಕಾರ ಡಿಜಿಟಲ್ ವ್ಯವಹಾರಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.