
ಬೆಂಗಳೂರು(ನ.13): ‘ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಮೃತಪಟ್ಟ ನಟರಾದ ಅನಿಲ್, ಉದಯ್ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಧನ ಸಹಾಯ ನೀಡಿದೆ.ಬೆಂಗಳೂರಿನ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ನಿರ್ದೇಶಕ, ಸಾಹಸ ನಿರ್ದೇಶಕರ ಬೇಜವಾಬ್ದಾರಿಯಿಂದ ಹೆಲಿಕಾಪ್ಟರ್ನಿಂದ ನೀರಿಗೆ ಹಾರಿ ಅನಿಲ್, ಉದಯ್ ನವೆಂಬರ್ 7 ರಂದು ಸಾವನಪ್ಪಿದ್ದರು. ನೀರಿಗೆ ಹಾರಿದ್ದ ಮೂವರಲ್ಲಿ ನಟ ದುನಿಯಾ ವಿಜಯ್ ಅವರನ್ನು ಮಾತ್ರ ರಕ್ಷಣೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.