
ನವದೆಹಲಿ (ಫೆ.09): ಪ್ರಸ್ತುತ ತಮಿಳುನಾಡು ರಾಜಕೀಯ ಸನ್ನಿವೇಶವು ಅಣ್ಣಾ ಡಿಎಂಕೆ ಪಕ್ಷದ ಆಂತರಿಕ ವಿಚಾರವಾಗಿದ್ದು ಕೇಂದ್ರ ಸರ್ಕಾರವು ಇದರಲ್ಲಿ ಮೂಗು ತೂರಿಸುವುದಿಲ್ಲವೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ತಮಿಳುನಾಡಿನಲ್ಲಿ ರಾಜಕೀಯ ಪ್ರಕ್ಷುಬ್ದತೆ ತಲೆದೋರಿದ್ದು ಮುಖ್ಯಂಮತ್ರಿ ಪನ್ನೀರ್ ಸೆಲ್ವಂ ರಾಜ್ಯಪಾಲ ವಿದ್ಯಾಸಾಗರ್ ರಾವ್ ರನ್ನು ಭೇಟಿ ಮಾಡಲು ಇಂದು ರಾಜಭವನಕ್ಕೆ ದೌಡಾಯಿಸಿದ್ದರು. ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಇಂದು ಸಂಜೆ 7 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.