ಮೋದಿ ಸರ್ಕಾರ ದಲಿತರಿಗೆ ಏನು ಮಾಡಿಲ್ಲ : ಬಿಜೆಪಿ ಸಂಸದನಿಂದಲೇ ಆರೋಪ

Published : Apr 08, 2018, 02:06 PM ISTUpdated : Apr 14, 2018, 01:13 PM IST
ಮೋದಿ ಸರ್ಕಾರ ದಲಿತರಿಗೆ ಏನು ಮಾಡಿಲ್ಲ : ಬಿಜೆಪಿ ಸಂಸದನಿಂದಲೇ ಆರೋಪ

ಸಾರಾಂಶ

ಉತ್ತರ ಪ್ರದೇಶದ ಬಿಜೆಪಿ ಸಂಸದರೋರ್ವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ನವದೆಹಲಿ : ಉತ್ತರ ಪ್ರದೇಶದ ಬಿಜೆಪಿ ಸಂಸದರೋರ್ವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಬಿಜೆಪಿ ಸಂಸದ ಯಶ್ವಂತ್ ಸಿಂಗ್ ಅವರು  ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷಗಳಿಂದ ದಲಿತರಿಗಾಗಿ ಏನನ್ನೂ ಕೂಡ ಮಾಡಿಲ್ಲ ಎಂದು ಆರೋಪ  ಮಾಡಿದ್ದಾರೆ.

ಅಲ್ಲದೇ ಮೀಸಲಾತಿ ಇರುವುದರಿಂದ ನಮ್ಮಂತವರಿಗೆ ಅನುಕೂಲವಾಗಿದೆ. ಮೀಸಲಾತಿ ಇಲ್ಲದಿದ್ದರೆ ದಲಿತರು ಇನ್ನೂ ಕೂಡ ಹಿಂದುಳಿದೇ ಇರಬೇಕಾಗಿತ್ತು ಎಂದು ಅವರು ಹೇಳಿದ್ದಾರೆ.

ಮೀಸಲಾತಿಗೆ ಸಂಬಂಧಿಸಿದ ಮಸೂದೆಯೊಂದನ್ನು ಅಂಗೀಕಾರ ಮಾಡಲು ನಿಮ್ಮ ಬಳಿ ಕೇಳುತ್ತಲೇ ಇದ್ದೇವೆ. ಅನೇಕರೂ ಕೂಡ  ಬಗ್ಗೆ ಮನವಿ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ನೀವು ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೌಡಿಯೊಂದಿಗೆ ಬರ್ತಡೇ ಪಾರ್ಟಿ ಮಾಡಿಕೊಂಡ ಪಿಎಸ್‌ಐ ನಾಗರಾಜ್; ಸಸ್ಪೆಂಡ್ ನೋಟೀಸ್ ಕಳಿಸಿದ ಕಮೀಷನರ್!
ಮಂಡ್ಯ: 'ರಾಮ-ಲಕ್ಷಣ' ನಾಣ್ಯದ ಹೆಸರಲ್ಲಿ ವಂಚನೆಗೆ ಯತ್ನ; ಇಬ್ಬರು ವಂಚಕರಿಗೆ ಬಿತ್ತು ಗೂಸಾ!