ರಾಜ್ಯದ ಅರ್ಚಕರಿಗೆ ಸರ್ಕಾರದಿಂದ ಸಿಹಿಸುದ್ದಿ!

Published : Apr 12, 2017, 01:08 PM ISTUpdated : Apr 11, 2018, 12:46 PM IST
ರಾಜ್ಯದ ಅರ್ಚಕರಿಗೆ ಸರ್ಕಾರದಿಂದ ಸಿಹಿಸುದ್ದಿ!

ಸಾರಾಂಶ

2017-18ನೇ ಸಾಲಿನ ರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ತಸ್ಥಿಕ್ ಮೊತ್ತವನ್ನು ರೂ. 36,000 ದಿಂದ ರೂ. 48,000ಕ್ಕೆ ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಏ. 12): ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಿಗೆ ನೀಡಲಾಗುವ ತಸ್ಥಿಕ್ ಮೊತ್ತವನ್ನು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

2017-18ನೇ ಸಾಲಿನ ರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ತಸ್ಥಿಕ್ ಮೊತ್ತವನ್ನು ರೂ. 36,000 ದಿಂದ ರೂ. 48,000ಕ್ಕೆ ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.

ಅರ್ಚಕರ ಸಂಘದ ಅಧ್ಯಕ್ಷರೂ ಆಗಿರುವ ದಿನೇಶ್ ಗುಂಡುರಾವ್ ಸರ್ಕಾರದ  ಕ್ರಮವನ್ನು ಸ್ವಾಗತಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಪಾರ್ಕ್‌ನಲ್ಲಿ ವಾಕಿಂಗ್ ಹೋದಾಗ ತುಪುಕ್ ಎಂದು ಉಗುಳಿದ ವೃದ್ಧನಿಗೆ 26 ಸಾವಿರ ರೂ ದಂಡ