ಸರ್ಕಾರಿ ಕಛೇರಿಗಳಲ್ಲಿ ಬಸವೇಶ್ವರರ ಭಾವ ಚಿತ್ರ ಕಡ್ಡಾಯ

By Suvarna Web DeskFirst Published Apr 27, 2017, 12:44 PM IST
Highlights

12ನೇ ಶತಮಾನದ ಸಮಾಜ ಸುಧಾರಕರಾದ ಬಸವೇಶ್ವರರು ತಮ್ಮ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ಹಾಗೂ ಸಮಾಜದ ಲೋಪ-ದೋಷಗಳನ್ನು ತಿದ್ದುವಲ್ಲಿ ಶ್ರಮಿಸಿರುವ ಹಿನ್ನೆಲೆಯಲ್ಲಿ ಸರ್ಕಾರವು ಪರ್ತಿವರ್ಷ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿದೆ.

ಬೆಂಗಳೂರು (ಏ.27): ಬಸವ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ಬಸವೇಶ್ವರರ ಭಾವ ಚಿತ್ರವನ್ನು ಸರ್ಕಾರದ ಎಲ್ಲಾ ಕಛೇರಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

12ನೇ ಶತಮಾನದ ಸಮಾಜ ಸುಧಾರಕರಾದ ಬಸವೇಶ್ವರರು ತಮ್ಮ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ಹಾಗೂ ಸಮಾಜದ ಲೋಪ-ದೋಷಗಳನ್ನು ತಿದ್ದುವಲ್ಲಿ ಶ್ರಮಿಸಿರುವ ಹಿನ್ನೆಲೆಯಲ್ಲಿ ಸರ್ಕಾರವು ಪರ್ತಿವರ್ಷ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿದೆ.

click me!