ಸರ್ಕಾರಿ ಕಛೇರಿಗಳಲ್ಲಿ ಬಸವೇಶ್ವರರ ಭಾವ ಚಿತ್ರ ಕಡ್ಡಾಯ

Published : Apr 27, 2017, 12:44 PM ISTUpdated : Apr 11, 2018, 01:09 PM IST
ಸರ್ಕಾರಿ ಕಛೇರಿಗಳಲ್ಲಿ ಬಸವೇಶ್ವರರ ಭಾವ ಚಿತ್ರ ಕಡ್ಡಾಯ

ಸಾರಾಂಶ

12ನೇ ಶತಮಾನದ ಸಮಾಜ ಸುಧಾರಕರಾದ ಬಸವೇಶ್ವರರು ತಮ್ಮ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ಹಾಗೂ ಸಮಾಜದ ಲೋಪ-ದೋಷಗಳನ್ನು ತಿದ್ದುವಲ್ಲಿ ಶ್ರಮಿಸಿರುವ ಹಿನ್ನೆಲೆಯಲ್ಲಿ ಸರ್ಕಾರವು ಪರ್ತಿವರ್ಷ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿದೆ.

ಬೆಂಗಳೂರು (ಏ.27): ಬಸವ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ಬಸವೇಶ್ವರರ ಭಾವ ಚಿತ್ರವನ್ನು ಸರ್ಕಾರದ ಎಲ್ಲಾ ಕಛೇರಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

12ನೇ ಶತಮಾನದ ಸಮಾಜ ಸುಧಾರಕರಾದ ಬಸವೇಶ್ವರರು ತಮ್ಮ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ಹಾಗೂ ಸಮಾಜದ ಲೋಪ-ದೋಷಗಳನ್ನು ತಿದ್ದುವಲ್ಲಿ ಶ್ರಮಿಸಿರುವ ಹಿನ್ನೆಲೆಯಲ್ಲಿ ಸರ್ಕಾರವು ಪರ್ತಿವರ್ಷ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!