
ನವದೆಹಲಿ: ಬಡವರಿಗೆ ಕೈಗೆಟುಕುವ ದರದಲ್ಲಿ 32 ಲಕ್ಷ ಮನೆ ಒದಗಿಸುವ ನಿಟ್ಟಿನಿಂದ ನಷ್ಟದಲ್ಲಿರುವ 6 ಸಾರ್ವಜನಿಕ ವಲಯದ ಉದ್ದಿಮೆಗಳ ಬಳಿ ಲಭ್ಯವಿರುವ ಭೂಮಿ ಬಳಸಿಕೊಂಡು ಗೃಹ ನಿರ್ಮಾಣ ಯೋಜನೆಗೆ ಹುರುಪು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಐಡಿಪಿಎಲ್, ಎಚ್ಎಂಟಿ, ತುಂಗಭದ್ರಾ ಸ್ಟೀಲ್ ಸೇರಿ 6 ಸಾರ್ವಜನಿಕ ವಲಯದ ಉದ್ದಿಮೆಗಳ ಬಳಿ 3000 ಎಕರೆ ಭೂಮಿ ಬಳಕೆಯಾಗದೇ ಖಾಲಿ ಉಳಿದಿದೆ. ಸರ್ಕಾರಿ ಸ್ವಾಮ್ಯದ ನಿರ್ಮಾಣ ಕಂಪನಿ ಎನ್ಬಿಸಿಸಿ, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಕೆಲ ಪ್ರದೇಶ ಬಳಸಿಕೊಂಡು ಗೃಹ ನಿರ್ಮಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.