ರಾಮನಗರದಲ್ಲಿ ಹುಲಿ ಹಿಡಿಯಲು ಖರ್ಚಾಯಿತು 1ಕೋಟಿ

Published : Oct 21, 2016, 02:18 PM ISTUpdated : Apr 11, 2018, 12:57 PM IST
ರಾಮನಗರದಲ್ಲಿ ಹುಲಿ ಹಿಡಿಯಲು ಖರ್ಚಾಯಿತು 1ಕೋಟಿ

ಸಾರಾಂಶ

ರಾಮನಗರದ ಬಳಿ ಹುಲಿಯೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿತ್ತು.

ಉತ್ತರಾಖಂಡ(ಅ.21): ಒಂದು ಹುಲಿಯನ್ನು ಹಿಡಿಯಲು 1 ಕೋಟಿ ರೂಪಾಯಿ ಖರ್ಚು ಮಾಡಿರುವ ಘಟನೆ  ಉತ್ತರಾಖಂಡದ ರಾಮನಗರದಲ್ಲಿ ನಡೆದಿದೆ. ರಾಮನಗರದ ಬಳಿ ಹುಲಿಯೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಅರಣ್ಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸೇರಿ 400ಕ್ಕೂ ಹೆಚ್ಚು ಜನರು ಸತತ 44 ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ರು. ಆದ್ರೂ ಹುಲಿ ಪತ್ತೆ ಹಚ್ಚಲು ಆಗಿರಲಿಲ್ಲ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ  ಕಾರ್ಯಾಚರಣೆ ಯಶ್ವಸಿಯಾಗಿದೆ. ಕಾರ್ಯಾಚರಣೆ ಸಮಯದಲ್ಲಿ  ಇಬ್ಬರು ಸಾವನ್ನಪ್ಪಿ , 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ