ಗುತ್ತಿಗೆ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರ ನಿರ್ಧಾರ

Published : Jun 13, 2017, 03:38 PM ISTUpdated : Apr 11, 2018, 01:09 PM IST
ಗುತ್ತಿಗೆ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರ ನಿರ್ಧಾರ

ಸಾರಾಂಶ

ಗುತ್ತಿಗೆ ಪೌರಕಾರ್ಮಿಕರ ನೇಮಕಾತಿಯನ್ನು ಖಾಯಂ ಮಾಡಿ , ಆರೋಗ್ಯಸಂಜೀವಿನಿ ವ್ಯಾಪ್ತಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಘೋಷಿಸಿದ್ದಾರೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಪೌರಕಾರ್ಮಿಕರ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ.

ಗುತ್ತಿಗೆ ಪೌರಕಾರ್ಮಿಕರ ನೇಮಕಾತಿಯನ್ನು ಖಾಯಂ ಮಾಡಿ , ಆರೋಗ್ಯಸಂಜೀವಿನಿ ವ್ಯಾಪ್ತಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಘೋಷಿಸಿದ್ದಾರೆ

ಎಲ್ಲಾ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೆ ಹಾಗೂ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆಯಲ್ಲದೇ, ಇನ್ಮುಂದೆ ಬಿಬಿಎಂಪಿಯೇ ನೇರವಾಗಿ ಕಾರ್ಮಿಕರ ಬ್ಯಾಂಕ್‌ ಖಾತೆಗೆ ವೇತನ ಜಮೆ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಹೇಳಿದ್ದಾರೆ

ಜೊತೆಗೆ ಪೌರ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ನೌಕರರಿ ಜೊತೆಗೆ ಮನೆ ಕಟ್ಟಿಸಿಕೊಳ್ಳಲು 4 ಲಕ್ಷ ಉಚಿತ ಧನ ಸಹಾಯ ನೀಡುವುದಾಗಿ ಸಚಿವ ಆಂಜನೇಯ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ