ಆಸ್ಪತ್ರೆಗೂ ಇಂದಿರಾ ಕ್ಯಾಂಟೀನ್: ಸಿಎಂ ಸಿದ್ದರಾಮಯ್ಯ

Published : Sep 16, 2017, 06:42 PM ISTUpdated : Apr 11, 2018, 12:35 PM IST
ಆಸ್ಪತ್ರೆಗೂ ಇಂದಿರಾ ಕ್ಯಾಂಟೀನ್: ಸಿಎಂ ಸಿದ್ದರಾಮಯ್ಯ

ಸಾರಾಂಶ

ಬೆಂಗಳೂರಿನ ವಿಕ್ಟೋರಿಯಾ ಸೇರಿ 5 ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಸೇರಿ 5 ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಕ್ಟೋರಿಯಾ ಕೆ.ಸಿ.ಜನರಲ್, ಬೌರಿಂಗ್, ಕಿದ್ವಾಯಿ ಹಾಗೂ ಜಯದೇವ ಆಸ್ಪತ್ರೆಗಳಿಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಕಡಿಮೆ ದರದಲ್ಲಿ ಉತ್ತಮ ಆಹಾರ ನೀಡಬೇಕು. ಹೀಗಾಗಿ ಕ್ಯಾಂಟೀನ್‌ಗಳನ್ನು ನಿರ್ಮಿಸಲಾಗುವುದು ಎಂದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೊಜನೆಯಾಗಿರುವ ಇಂದಿರಾ ಕ್ಯಾಂಟೀನ್’ಗೆ ಆಗಸ್ಟ್’ನಲ್ಲಿ ಬೆಂಗಳೂರಿನ 101 ವಾರ್ಡ್’ಗಳಲ್ಲಿ ಚಾಲನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?