8 ಐಎಎಸ್ ಅಧಿಕಾರಿಗಳು, ಒಬ್ಬ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ

Published : Apr 20, 2017, 04:12 PM ISTUpdated : Apr 11, 2018, 12:34 PM IST
8 ಐಎಎಸ್ ಅಧಿಕಾರಿಗಳು, ಒಬ್ಬ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ

ಸಾರಾಂಶ

8 ಐಎಎಸ್ ಅಧಿಕಾರಿಗಳು, ಒಬ್ಬ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಬೆಂಗಳೂರು (ಏ.20): 8 ಐಎಎಸ್ ಅಧಿಕಾರಿಗಳು, ಒಬ್ಬ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ವರ್ಗಾವಣೆಗೊಂಡ 8 ಐಎಎಸ್ ಅಧಿಕಾರಿಗಳು

ರಾಜೀವ್ ಚಾವ್ಲಾ - ಎಸಿಎಸ್ ಡಿಪಿಎಆರ್ ( ಇ- ಆಡಳಿತ) 

ಕಪಿಲ್ ಮೋಹನ್ - ಪ್ರಧಾನ ಕಾರ್ಯದರ್ಶಿ, ವಸತಿ ಇಲಾಖೆ

ಹರ್ಷಗುಪ್ತ - ಪ್ರಾದೇಶಿಕ ಆಯುಕ್ತ, ಕಲಬುರ್ಗಿ ವಿಭಾಗ

ಆಮ್ಲಾನ್ ಆದಿತ್ಯ ಬಿಸ್ವಾಸ್ - ಕಾರ್ಯದರ್ಶಿ, ಕಾರ್ಮಿಕ ಇಲಾಖೆ 

ಪಾಂಡುರಂಗ ಬೊಮ್ಮಯ್ಯ ನಾಯ್ಕ್ - ಎಂ.ಡಿ.ಎನ್ ಡಬ್ಲ್ಯುಕೆಎಸ್ ಆರ್ಟಿಸಿ 

ವಿನೋತ್ ಪ್ರಿಯಾ - ವಿಶೇಷ ಜಿಲ್ಲಾಧಿಕಾರಿ - 1, ಬೆಂಗಳೂರು 

ಟಿ. ವೆಂಕಟೇಶ್ - ಸದಸ್ಯರು ಕೆಎಟಿ

ಮುಲೈ ಮುಹಿಲನ್ - ಆಯುಕ್ತ, ಶಿವಮೊಗ್ಗ ಮಹಾನಗರ ಪಾಲಿಕೆ 

ಕೆಎಎಸ್ ಅಧಿಕಾರಿ ಕೆ.ಎ. ದಯಾನಂದ - ಸಿಇಒ, ಬೆಂಗಳೂರು ಗ್ರಾ. ಜಿ. ಪಂ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂತ್ರಸ್ತೆಯರಿಂದ ದಾಖಲಾಗದ ದೂರು; ಡಿಜಿಪಿ ರಾಮಚಂದ್ರರಾವ್ ಪ್ರಕರಣದ ಮುಂದಿನ ಕತೆ ಏನು ?
ದಾವೋಸ್‌ ಶೃಂಗಸಭೆಗೆ ಸಚಿವ ಜೋಶಿ