
ನವದೆಹಲಿ(ಜ.15): ಇಂಟರ್ನೆಟ್ಗೆ ಅಂಟಿಕೊಂಡರೆ ಆಗುವ ಪ್ರತಿಕೂಲ ಪರಿಣಾಮಗಳು ಹಾಗೂ ಸೈಬರ್ ನೈತಿಕತೆ ಕುರಿತಾದ ಪಾಠಗಳನ್ನು ಶಾಲಾಪಠ್ಯ ಕ್ರಮದಲ್ಲಿ ಅಳವಡಿಸುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮಹತ್ವದ ಸಲಹೆ ನೀಡಿದೆ. ಸೋಮವಾರ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅಧ್ಯಕ್ಷತೆಯಲ್ಲಿ ಶೈಕ್ಷಣಿಕ ಸಲಹಾ ಮಂಡಳಿ ಸಭೆ ನಡೆಯಲಿದ್ದು, ಆಗ ಈ ವಿಚಾರ ಚರ್ಚೆಗೆ ಬರಲಿದೆ.
ಸ್ಮಾರ್ಟ್ಫೋನ್ ಹಾಗೂ ಕಂಪ್ಯೂಟರ್ಗಳಿಗೆ ಮಕ್ಕಳು ಅಂಟಿಕೊ ಳ್ಳುತ್ತಿದ್ದಾರೆ. ಮಕ್ಕಳಿಗೆ ಇಂಟರ್ನೆಟ್ ಹಾಗೂ ಮೊಬೈಲ್ಗಳು ಸನಿಹವಾಗುತ್ತಿವೆ. ಮಕ್ಕಳಲ್ಲಿ ಏಕಾಂತವನ್ನು ಹೋಗಲಾಡಿಸಲು ಕೌನ್ಸೆಲಿಂಗ್ ನಡೆಸಬೇಕೆಂಬ ಸಲಹೆಯನ್ನೂ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.