ಕುಲಭೂಷಣ್ ಜಾಧವ್ : ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ವಾದ ಮುಕ್ತಾಯ

Published : May 15, 2017, 10:20 AM ISTUpdated : Apr 11, 2018, 12:54 PM IST
ಕುಲಭೂಷಣ್ ಜಾಧವ್ : ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ವಾದ ಮುಕ್ತಾಯ

ಸಾರಾಂಶ

ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪ್ರಕರಣದ ವಿಚಾರಣೆ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ವಿಚಾರಣೆ ಮುಕ್ತಾಯಗೊಂಡಿದೆ. ಭಾರತದ ಪರ ಹರೀಶ್ ಸಾಲ್ವೆ ವಾದ ಮಂಡಿಸಿದ್ದಾರೆ.

ನವದೆಹಲಿ (ಮೇ.15): ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪ್ರಕರಣದ ವಿಚಾರಣೆ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ವಿಚಾರಣೆ ಮುಕ್ತಾಯಗೊಂಡಿದೆ. ಭಾರತದ ಪರ ಹರೀಶ್ ಸಾಲ್ವೆ ವಾದ ಮಂಡಿಸಿದ್ದಾರೆ.

11 ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಪೀಠವು ಭಾರತದ ಅರ್ಜಿ ವಿಚಾರಣೆ ನಡೆಸಿದೆ.  ಪಾಕಿಸ್ತಾನವು ಮಾನವ ಹಕ್ಕನ್ನು ಉಲ್ಲಂಘನೆ ಮಾಡಿದೆ. ಭಾರತೀಯ ಕಾಲಮಾನ 6.30 ಇನ್ನೊಂದು ವಿಚಾರಣೆ ಪ್ರಾರಂಭವಾಗಲಿದೆ.

ಭಾರತದ ವಾದವೇನು?

ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕು. ಪಾಕಿಸ್ತಾನವು ವಿಯೆನ್ನಾ ಶಿಷ್ಚಾಚಾರಗಳನ್ನು ಉಲ್ಲಂಘಿಸಿದೆ. ಪಾಕಿಸ್ತಾನ ಸಾಕ್ಷಿಗಳನ್ನು ಹಂಚಿಕೊಳ್ಳಲು ನಿರಾಕರಿಸಿದೆ. ಜಾಧವ್ ರನ್ನು ಭಾರತದ ರಾಯಭಾರಿಗಳು ಭೇಟಿ ಮಾಡಲು 16 ಬಾರಿ ಕೇಳಿಕೊಂಡರೂ ಪಾಕ್ ನಿರಾಕರಿಸಿದೆ.

ಈ ಪ್ರಕರಣವನ್ನು ಅತೀ ದೊಡ್ಡ ರಾಜತಾಂತ್ರಿಕ ಸಮಸ್ಯೆ ಎನ್ನಲಾಗಿದೆ. 6.30 ಕ್ಕೆ ಪಾಕ್ ವಿಚಾರಣೆ ಪ್ರಾರಂಭವಾಗಲಿದ್ದು ತೀರ್ಪು ಕುತೂಹಲ ಕೆರಳಿಸಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು