ನೆರೆ ಪೀಡಿತ ಕೇರಳಕ್ಕೆ ಹೊಸ ತೆರಿಗೆ

Published : Sep 29, 2018, 11:15 AM IST
ನೆರೆ ಪೀಡಿತ ಕೇರಳಕ್ಕೆ ಹೊಸ ತೆರಿಗೆ

ಸಾರಾಂಶ

ಕೇರಳದಂತಹ ರಾಜ್ಯಗಳಿಗೆ ಸಂಪನ್ಮೂಲ ಹೊಂದಿಸಲು ಅನುಕೂಲವಾಗುವಂತೆ ಕೆಲವೊಂದು ಸರಕು ಮತ್ತು ಸೇವೆಗಳ ಮೇಲೆ ಹೊಸ ತೆರಿಗೆ ವಿಧಿಸುವ ಕುರಿತು ಪರಿಶೀಲಿಸಲು ಏಳು ಸದಸ್ಯರ ಸಚಿವರ ಸಮಿತಿಯೊಂದನ್ನು ಜಿಎಸ್‌ಟಿ ಮಂಡಳಿ ಶುಕ್ರವಾರ ರಚನೆ ಮಾಡಿದೆ.  

ನವದೆಹಲಿ: ನೈಸರ್ಗಿಕ ವಿಕೋಪಕ್ಕೆ ತುತ್ತಾಗಿ ಭಾರಿ ನಷ್ಟ ಅನುಭವಿಸಿರುವ ಕೇರಳದಂತಹ ರಾಜ್ಯಗಳಿಗೆ ಸಂಪನ್ಮೂಲ ಹೊಂದಿಸಲು ಅನುಕೂಲವಾಗುವಂತೆ ಕೆಲವೊಂದು ಸರಕು ಮತ್ತು ಸೇವೆಗಳ ಮೇಲೆ ಹೊಸ ತೆರಿಗೆ ವಿಧಿಸುವ ಕುರಿತು ಪರಿಶೀಲಿಸಲು ಏಳು
ಸದಸ್ಯರ ಸಚಿವರ ಸಮಿತಿಯೊಂದನ್ನು ಜಿಎಸ್‌ಟಿ ಮಂಡಳಿ ಶುಕ್ರವಾರ ರಚನೆ ಮಾಡಿದೆ.

ಪ್ರವಾಹದಿಂದ ಆಗಿರುವ ನಷ್ಟವನ್ನು ಸರಿದೂಗಿಸಿಕೊಳ್ಳಲು ತನ್ನ ರಾಜ್ಯದೊಳಗೆ ಸರಕು ಮತ್ತು ಸೇವೆಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲು ಕೇರಳ ಅವಕಾಶ ಕೋರಿದೆ. ಈ ಬಗ್ಗೆ ಪರಿಶೀಲಿಸಲು ಏಳು ಸಚಿವರ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ