ಪ್ರಧಾನಿ ಸೀಟಿನ ಮೇಲೆ ಸಿದ್ದು ಕಣ್ಣು

Published : Nov 06, 2017, 02:14 PM ISTUpdated : Apr 11, 2018, 12:59 PM IST
ಪ್ರಧಾನಿ ಸೀಟಿನ ಮೇಲೆ ಸಿದ್ದು  ಕಣ್ಣು

ಸಾರಾಂಶ

, ಇಂದಿರಾಗಾಂಧಿ ಪ್ರಧಾನಿಯಾಗಿದ್ದರೆ ಸಿದ್ದರಾಮಯ್ಯ ಅವರನ್ನು ಯಾವಾಗಲೋ ಕಾಂಗ್ರೆಸ್ ಪಕ್ಷದಿಂದ ತೆಗೆದು ಹಾಕುತ್ತಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಸತ್ತು ಹೋಗಿದೆ.

ಮೈಸೂರು(ನ.06): ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ಅವರೇ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ. ಹೀಗಾಗಿ ಅವರನ್ನು ಕಂಡರೆ ಪ್ರಧಾನಿ ನರೇಂದ್ರ ಮೋದಿ ಹೆದರುತ್ತಾರೆ.’-ಇದು ಸಿದ್ದರಾಮಯ್ಯ ಅವರನ್ನು ಕಂಡರೆ ಪ್ರಧಾನಿ ಮೋದಿ ಹೆದರುತ್ತಾರೆ ಎಂದಿರುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಸಚಿವ ಜಿ.ಟಿ. ದೇವೇಗೌಡ ಟಾಂಗ್ ನೀಡಿರುವ ಪರಿ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾಗಾಂಧಿ ಪ್ರಧಾನಿಯಾಗಿದ್ದರೆ ಸಿದ್ದರಾಮಯ್ಯ ಅವರನ್ನು ಯಾವಾಗಲೋ ಕಾಂಗ್ರೆಸ್ ಪಕ್ಷದಿಂದ ತೆಗೆದು ಹಾಕುತ್ತಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಸತ್ತು ಹೋಗಿದೆ. ರಾಹುಲ್‌ಗಾಂಧಿ ಕೈಲಿ ಏನೂ ಆಗುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಪ್ರಧಾನಿ ಸ್ಥಾನಕ್ಕೆ ಪ್ರಬಲ ಅಭ್ಯರ್ಥಿ ಯಾಗಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!