
ನವದೆಹಲಿ (ಫೆ.21): ಗುಜರಾತ್ ಕತ್ತೆಗಳನ್ನು ಪ್ರಮೋಟ್ ಮಾಡದಿರಿ ಎಂದು ಪ್ರಧಾನಿ ಮೋದಿಯವರ ಮೇಲೆ ನಿಂದನಾತ್ಮಕವಾಗಿ ಹೇಳಿಕೆ ನೀಡಿದ ಅಖಿಲೇಶ್ ಯಾದವ್ ಗೆ ಗುಜರಾತ್ ಬಿಜೆಪಿ ನಾಯಕರು ಟಾಂಗ್ ನೀಡಿದ್ದಾರೆ.
ಕತ್ತೆಗಳಿಗೆ ನಿಷ್ಠೆ ಜಾಸ್ತಿ. ಅಖಿಲೇಶ್ ಕತ್ತೆಗಳಿಂದ ಕಲಿಯಬೇಕಾಗಿದೆ ಎಂದು ಬಿಜೆಪಿ ನಾಯಕರು ಜರಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್ ಸೋಲುವ ಭೀತಿಯಲ್ಲಿದ್ದಾರೆ. ಆದರೆ ಅದು ಗುಜರಾತ್ ಜನತೆಯನ್ನು ಅವಮಾನ ಮಾಡುವುದಕ್ಕೆ ಇರುವ ಪರವಾನಗಿಯಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.