
ಅಹಮದಾಬಾದ್(ಡಿ.14): ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರು ಗುಪ್ತವಾಗಿ ಕಾಂಗ್ರೆಸ್ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಭೇಟಿಯಾಗಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಹಾರ್ದಿಕ್ ಮಾಜಿ ಆಪ್ತ ದಿನೇಶ್ ಬಂಭಾನಿಯಾ ಆರೋಪಿಸಿದ್ದಾರೆ.
ಆದರೆ ಹಾರ್ದಿಕ್ ಈ ಆಪಾದನೆ ನಿರಾಕರಿಸಿದ್ದು, ` ಈ ಆಪಾದನೆ ಮಾಡಿದವರು ನಾಳೆ ನಾನು ನವಾಜ್ ಶರೀಫ್ರನ್ನು ಭೇಟಿ ಮಾಡಿರುವೆ ಎಂದೂ ಹೇಳಬಹುದು' ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.