
ಅಹಮದಾಬಾದ್: ಪಟೇಲ್ ಸಮುದಾಯಕ್ಕೆ ಮೀಸಲಾತಿ ಸೇರಿ ಇತರ ಬೇಡಿಕೆಗಳನ್ನು ಈಡೇರಿ ಸುವಂತೆ ಆಗ್ರಹಿಸಿ ಕಳೆದ 14 ದಿನಗಳಿಂದ ಉಪ ವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್ ಅನಾಮತ್ ಆಂದೋಲನದ ಸಮಿತಿ(ಪಾಸ್) ಮುಖಂಡ ಹಾರ್ದಿಕ್ ಪಟೇಲ್ ತೀವ್ರ ಅಸ್ವಸ್ಥರಾಗಿದ್ದಾರೆ.
ಹೀಗಾಗಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರಂತರ ಉಪವಾಸದಿಂದ ಹಾರ್ದಿಕ್ ಕಿಡ್ನಿ, ಹೃದಯ ಮತ್ತು ಇತರ ಅಂಗಾಂ ಗಗಳಿಗೆ ಸೋಂಕು ತಗುಲಿದೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಈ ನಡುವೆ, ಹಾರ್ದಿಕ್ಗೆ ಏನಾದರೂ ಆದರೆ, ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಪಾಸ್ ಎಚ್ಚರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.