
ನವದೆಹಲಿ (ಮಾ.13): ಒಡಿಸ್ಸಾ ಜಿಲ್ಲಾ ಪರಿಷತ್ ಚುನಾವಣೆ ಫಲಿತಾಂಶ ಕಳಪೆಯಾಗಿರುವುದಕ್ಕೆ ನೈತಿಕ ಹೊಣೆಹೊತ್ತು ಬಿ.ಕೆ ಹರಿಪ್ರಸಾದ್ ಎಐಸಿಸಿ ಜನರಲ್ ಸೆಕ್ರೆಟರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಹರಿಪ್ರಸಾದ್ ರಾಜಿನಾಮೆಯಿಂದ ರಾಹುಲ್ ಗಾಂಧಿ ತಮ್ಮದೇ ವಲಯದಲ್ಲಿ ತಂಡವನ್ನು ಕಟ್ಟಿಕೊಳ್ಳಬಹುದು ಹಾಗೂ ಪದಾಧಿಕಾರಿ ಯಾರಾಗಬೇಕೆಂದು ಸ್ವತಂತ್ರವಾಗಿ ನಿರ್ಧರಿಸಬಹುದು ಎಂದು ಬ್ರಿಜೇಶ್ ಕಾಳಪ್ಪ ಹೇಳಿದ್ದಾರೆ.
ಒಡಿಸ್ಸಾ ಉಸ್ತುವಾರಿಯನ್ನು ಬಿ.ಕೆ ಹರಿಪ್ರಸಾದ್ ಗೆ ವಹಿಸಲಾಗಿತ್ತು. ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ್ದಕ್ಕೆ ಪಕ್ಷದ ನಾಯಕರು ಇವರೇ ಕಾರಣ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.