ಹೊಸ ರಾಜ್ಯಾಧ್ಯಕ್ಷ ಫೈನಲ್..!

Published : Jun 19, 2018, 12:03 PM IST
ಹೊಸ ರಾಜ್ಯಾಧ್ಯಕ್ಷ ಫೈನಲ್..!

ಸಾರಾಂಶ

ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪ್ರೊ.ಹರಿರಾಮ್ ನೇಮಕ ಮಾಡಿ ಆದೇಶ ನೀಡಲಾಗಿದೆ. ಬಿಎಸ್ ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಹರಿರಾಮ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.  

ಬೆಂಗಳೂರು : ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪ್ರೊ.ಹರಿರಾಮ್ ನೇಮಕ ಮಾಡಿ ಆದೇಶ ನೀಡಲಾಗಿದೆ. ಬಿಎಸ್ ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಹರಿರಾಮ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.  

ರಾಜ್ಯಾಧ್ಯಕ್ಷರಾಗಿದ್ದ ಎನ್.ಮಹೇಶ್ ಅವರು ಸದ್ಯ ಕರ್ನಾಟಕ ಸರ್ಕಾರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸ್ಥಾನವನ್ನು ಅಲಂಕರಿಸಿದ್ದು, ಈ ನಿಟ್ಟಿನಲ್ಲಿ ಪ್ರೊ.ಹರಿರಾಮ್ ನೇಮಕ ಮಾಡಲಾಗಿದೆ. 

ಸಮಾಜವಾದಿ ಪಕ್ಷದ  ರಾಜ್ಯಾಧ್ಯಕ್ಷರಾಗಿ ಪ್ರೊ.ಹರಿರಾಮ್ ನೇಮಕದ ಬಗ್ಗೆ ಗುರುವಾರ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ ದಾಖಲಾಯ್ತು ಎಫ್‌ಐಆರ್‌
ಪ್ರಧಾನಿ ಮೋದಿಯವರ ಕುಕ್ ಆಯ್ಕೆ ಮಾಡೋದು ಹೇಗೆ? ಎಷ್ಟಿರುತ್ತೆ ಅವರ ಸ್ಯಾಲರಿ?