ಮೊಯ್ಲಿ ಪುತ್ರನಿಗೆ ಕೆಪಿಸಿಸಿ ನೋಟಿಸ್..!

Published : Mar 17, 2018, 09:40 PM ISTUpdated : Apr 11, 2018, 12:58 PM IST
ಮೊಯ್ಲಿ ಪುತ್ರನಿಗೆ  ಕೆಪಿಸಿಸಿ ನೋಟಿಸ್..!

ಸಾರಾಂಶ

"ಕಾಂಗ್ರೆಸ್ ಟಿಕೆಟ್ ಹಂಚಿಕೆ ನಿಯಂತ್ರಿಸುತ್ತಿರುವ ರಸ್ತೆ ಕಾಂಟ್ರಾಕ್ಟರ್ಸ್" "ಕಾಂಟ್ರಾಕ್ಟರ್ಸ್ ಜತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇರನಂಟು" "ರಾಜಕಾರಣದಲ್ಲಿ ಕಾಂಗ್ರೆಸ್ ನಿಂದ ಹಣ ಸಮಸ್ಯೆ ನಿವಾರಣೆ ಆಗಬೇಕು" ಎಂದು ಟ್ವೀಟ್ ಪೋಸ್ಟ್ ಮಾಡಲಾಗಿತ್ತು.

ಬೆಂಗಳೂರು(ಮಾ.17): ಟ್ವಿಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರಪ್ಪ ಮೊಯ್ಲಿ ಪುತ್ರ ಹರ್ಷಾ ಮೊಯ್ಲಿಗೆ ಕೆಪಿಸಿಸಿಯಿಂದ ನೋಟಿಸ್ ನೀಡಲಾಗಿದೆ.

ತಮ್ಮ ಟ್ವೀಟ್ ಕುರಿತು ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದು, ವೀರಪ್ಪ ಮೊಯ್ಲಿಗೆ ನೋಟಿಸ್ ನೀಡಲಾಗಿಲ್ಲ. ಗುರುವಾರ ಸಂಜೆ ವೀರಪ್ಪ ಮೊಯ್ಲಿ, ಹರ್ಷಾ ಟ್ವಿಟರ್ ನಲ್ಲಿ  "ಕಾಂಗ್ರೆಸ್ ಟಿಕೆಟ್ ಹಂಚಿಕೆ ನಿಯಂತ್ರಿಸುತ್ತಿರುವ ರಸ್ತೆ ಕಾಂಟ್ರಾಕ್ಟರ್ಸ್" "ಕಾಂಟ್ರಾಕ್ಟರ್ಸ್ ಜತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇರನಂಟು" "ರಾಜಕಾರಣದಲ್ಲಿ ಕಾಂಗ್ರೆಸ್ ನಿಂದ ಹಣ ಸಮಸ್ಯೆ ನಿವಾರಣೆ ಆಗಬೇಕು" ಎಂದು ಟ್ವೀಟ್ ಪೋಸ್ಟ್ ಮಾಡಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ  ಮೊಯ್ಲಿ "ಟ್ವೀಟ್ ಮಾಡಿದ್ದು ನನ್ನ ಪುತ್ರ..! ತಾವಲ್ಲ  ಎಂದು  ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್'ಗೆ ಮಾಹಿತಿ ನೀಡಿದ್ದರು. ಹರ್ಷಾ ಮೊಯ್ಲಿಗೆ ನೋಟಿಸ್ ನೀಡಿ ಎಂದು  ಕೆ.ಸಿ.ವೇಣುಗೋಪಾಲ್ ಸೂಚಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಕಿಂಗ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!
ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ