ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

Published : Jan 24, 2019, 09:02 PM ISTUpdated : Jan 24, 2019, 09:09 PM IST

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?