ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

Published : Jan 24, 2019, 09:02 PM ISTUpdated : Jan 24, 2019, 09:09 PM IST

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

ಅಕ್ರಮ ಮರಳು ದಾಸ್ತಾನಿಗೆ ಶಿಫಾರಸ್ಸು ಆರೋಪದಲ್ಲಿ ಕಾರಣ ಕೇಳಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಿಗೆ ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ  ಸುಪ್ರದೀಪ್ ಯಜಮಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹಾನುಬಾಳು ಜಿಪಂ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿರುವ ಯಜಮಾನ್ ಉತ್ತರ ನೀಡಬೇಕಾಗಿದೆ.  ಅರೆಕೆರೆಯಲ್ಲಿ 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಲಾಗಿತ್ತು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿರುವ ಡಿಸಿ ನಿಮ್ಮ ವಿರುದ್ದ ಏಕೆ ಕ್ರಮವಹಿಸಬಾರದು  ಎಂದು ಪ್ರಶ್ನೆ ಮಾಡಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!